ಎಚ್.ಡಿ ಕುಮಾರ ಸ್ವಾಮಿ 
ರಾಜ್ಯ

ಸಾರ್ವಜನಿಕ ಅರ್ಜಿಗಳನ್ನು ಬೇಗ ವಿಲೇವಾರಿ ಮಾಡದಿದ್ದರೇ ಕೆಲಸದಿಂದ ವಜಾ: ಕಂದಾಯ ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಸಾಧ್ಯವಾದಷ್ಟು ಬೇಗ ಜನರ ಕಷ್ಟಗಳಿಗೆ ಸ್ಪಂದಿಸಿ. ಬೇಜವಾಬ್ದಾರಿ ವರ್ತನೆ ತೋರಿ ನನ್ನನ್ನು ಕೆಟ್ಟವನನ್ನಾಗಿ ಮಾಡಬೇಡಿ ಎಂದು ಕಂದಾಯ ಅಧಿಕಾರಿಗಳಿಗೆ ....

ಬೆಂಗಳೂರು: ಸಾಧ್ಯವಾದಷ್ಟು ಬೇಗ ಜನರ ಕಷ್ಟಗಳಿಗೆ ಸ್ಪಂದಿಸಿ. ಬೇಜವಾಬ್ದಾರಿ ವರ್ತನೆ ತೋರಿ ನನ್ನನ್ನು ಕೆಟ್ಟವನನ್ನಾಗಿ ಮಾಡಬೇಡಿ ಎಂದು ಕಂದಾಯ ಅಧಿಕಾರಿಗಳಿಗೆ  ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ,
ರಾಮನಗರದಲ್ಲಿ ಮಾತನಾಡಿದ ಅವರು,  ರಾಮನಗರ ಕ್ಷೇತ್ರದ ಜನ ಅರ್ಜಿ ಹಿಡಿದುಕೊಂಡು ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಬಂದರೇ ಅವರ ಕಷ್ಟಗಳಿಗೆ ಸ್ಪಂದಿಸಿ, ಇಲ್ಲವಾದರೇ ನಿಮ್ಮನ್ನು ಅಮಾನತುಗೊಳಿಸಲಾಗುವುದು, ಆ ಮಟ್ಟಕ್ಕೆ ನನ್ನನ್ನು ತಳ್ಳಬೇಡಿ ಎಂದು ಹೇಳಿದ್ದಾರೆ.
ಜನ ನಿಮ್ಮ ಬಳಿ ಸಮಸ್ಯೆ ಹೇಳಿಕೊಂಡು ಬಂದಾಗ  ಒಂದು ವಾರ, 10 ದಿನ ಇಲ್ಲವೇ 1 ತಿಂಗಳು ಸಮಯ ತೆಗೆದುಕೊಳ್ಳಿ, ಆದರೆ ಕೆಲಸ ಮುಗಿಸಿಕೊಡಿ ಎಂದು ಹೇಳಿದ್ದಾರೆ, 
ರಾಮನಗರದ ಕ್ಷೇತ್ರದ ಜನತೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ನಾನು ಕೆಟ್ಟವನಾಗಬೇಕಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

SCROLL FOR NEXT