ವ್ಯಕ್ತಿಯನ್ನು ರಕ್ಷಿಸುತ್ತಿರುವುದು 
ರಾಜ್ಯ

ಹುಬ್ಬಳ್ಳಿ: ಆಳವಾದ ಗುಂಡಿಗೆ ಬಿದ್ದ ಪಾದಚಾರಿಯ ರಕ್ಷಣೆ

ಹುಬ್ಬಳಿಯ ದೇಸಾಯಿ ಸರ್ಕಲ್ ನಲ್ಲಿ ಕಾಂಕ್ರೀಟ್ ಕಂಬ ನಿರ್ಮಾಣಕ್ಕಾಗಿ ಅಗೆದಿದ್ದ ಆಳವಾದ ಗುಂಡಿಗೆ...

ಹುಬ್ಬಳ್ಳಿ: ಹುಬ್ಬಳಿಯ ದೇಸಾಯಿ ಸರ್ಕಲ್ ನಲ್ಲಿ ಕಾಂಕ್ರೀಟ್ ಕಂಬ ನಿರ್ಮಾಣಕ್ಕಾಗಿ ಅಗೆದಿದ್ದ ಆಳವಾದ ಗುಂಡಿಗೆ ಬಿದ್ದಿದ 34 ವರ್ಷದ ಪಾದಚಾರಿಯನ್ನು ಗುರುವಾರ ರಾತ್ರಿ ಸುರಕ್ಷಿತವಾಗಿ ರಕ್ಷಿಸಲಾಗಿದೆ.
ರಸ್ತೆ ಓವರ್ ಬ್ರಿಡ್ಜ್ ಅಗಲಿಕರಣಕ್ಕಾಗಿ ಈ ಗುಂಡಿ ಅಗೆಯಲಾಗಿದ್ದು, ಶಕ್ತಿನಗರ ನಿವಾಸಿ ಅಬ್ದುಲ್ ಮನಿಯಾರ್ ಅವರು ನಿನ್ನೆ ರಾತ್ರಿ ಕೇಶವಪುರದಿಂದ ಕೋರ್ಟ್ ಸರ್ಕಲ್ ಕಡೆ ನಡೆದು ಹೋಗುತ್ತಿದ್ದಾಗ ಗುಂಡಿಯ ಮೇಲಿದ್ದ ಶೀಟ್ ಮೇಲೆ ಕಾಲಿಟ್ಟಿದ್ದಾರೆ. ಆದರೆ ಶೀಟ್ ತುಂಡಾಗಿ ಗುಂಡಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ರಕ್ಷಣಾ ಕಾರ್ಯಾಚರಣೆ ನಡೆಸಿದ ನಗರ ಪಾಲಿಕೆ ಅಧಿಕಾರಿಗಳು ಮನಿಯಾರ್ ಅವರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ವೈದ್ಯರು ಸಹ ಮನಿಯಾರ್ ಅವರು ಆರೋಗ್ಯವಾಗಿದ್ದಾರೆ ಎಂದು ಖಚಿತಪಡಿಸಿದ್ದು, ಉಪ ನಗರ ಪೊಲೀಸ್ ಠಾಣೆಯ ಪೊಲೀಸರು ಘಟನೆ ಕುರಿತು ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT