ಅರಸೀಕೆರೆ ತಾಲೂಕು ಕೋಡಿಮಠದ ಶ್ರೀ ಶಿವನಾಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ 
ರಾಜ್ಯ

3 ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಕೋಡಿಮಠದ ಶ್ರೀ

ಮುಂದಿನ ಮೂರು ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಗಳು ಕಂಡು ಬರಲಿವೆ ಎಂದು ಅರಸೀಕೆರೆ ತಾಲೂಕು ಕೋಡಿಮಠದ ಶ್ರೀ ಶಿವನಾಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ...

ಹಾಸನ: ಮುಂದಿನ ಮೂರು ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಗಳು ಕಂಡು ಬರಲಿವೆ ಎಂದು ಅರಸೀಕೆರೆ ತಾಲೂಕು ಕೋಡಿಮಠದ ಶ್ರೀ ಶಿವನಾಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಅರಸೀಕೆರೆ ತಾಲೂಕು ಮಾಡಾಳು ಗ್ರಾಮದಲ್ಲಿ ಮಾತನಾಡಿರುವ ಅವರು, ಈ ಹಿಂದೆ ರಾಜ್ಯ ರಾಜಕೀಯ ಭ್ರಾತೃ ಬಲ ಹೆಚ್ಚಾಗಲಿದೆ ಎಂದು ಹೇಳಿದ್ದೆ. ಅದು ಬೆಳಗಾವಿ ಸಹೋದರ ಜಿದ್ದಾಜಿದ್ದಿ ಮೂಲಕ ನಿಜವಾಗಿದೆ. ಮುಂದಿನ ನವೆಂಬರ್ ವರೆಗೂ ರಾಜ್ಯ ರಾಜಕೀಯ ಬಿಕ್ಕಟ್ಟು ಮುಂದುವರೆಯಲಿದ್ದು, ಅಧಿಕಾರಕ್ಕಾಗಿ ಮತ್ತೊಬ್ಬ ಅಣ್ಣ ಹುಟ್ಟಿಕೊಳ್ಳಲಿದ್ದಾನೆಂದು ಹೇಳಿದ್ದಾರೆ. 
ಬೆಳಗಾವಿಯಂತಹದ್ದೇ ಸಮಸ್ಯೆ ಭವಿಷ್ಯದಲ್ಲಿ ಸೃಷ್ಟಿಯಾಗಲಿದ್ದು, ಎಲ್ಲದಕ್ಕೂ ನವೆಂಬರ್ ವರೆಗೂ ಕಾದು ನೋಡಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT