ಸಂಗ್ರಹ ಚಿತ್ರ 
ರಾಜ್ಯ

ಗೌರಿ ಹತ್ಯೆ ಪ್ರಕರಣ: ದಾಬೋಲ್ಕರ್ ಹತ್ಯೆ ಪ್ರಕರಣ ಆರೋಪಿ ವಶಕ್ಕೆ ಪಡೆದ ಎಸ್ಐಟಿ

ಮಹಾರಾಷ್ಟ್ರದಲ್ಲಿ ನಡೆದ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಶರತ್ ಕಲಸ್ಕರ್ ನನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ...

ಬೆಂಗಳೂರು: ಮಹಾರಾಷ್ಟ್ರದಲ್ಲಿ ನಡೆದ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಶರತ್ ಕಲಸ್ಕರ್ ನನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ. 
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಮಹಾರಾಷ್ಟ್ರದ ಎಟಿಎಸ್ ವಶದಲ್ಲಿದ್ದ ಆರೋಪಿ ಕಲಸ್ಕರ್ ನನ್ನು ವಿಚಾರಣೆಗಾಗಿ 20 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ. 
ಇನ್ನು ಸುಧಾನ್ಯ ಗೊಂದಾಲೆಕರ್ ಪೊಲೀಸ್ ಕಸ್ಟರಿ ಗುರುವಾರ ಪೂರ್ಣಗೊಂಡಿದ್ದು, ಹೆಚ್ಚಿವ ವಿಚಾರಣೆಗಾಗಿ ಮತ್ತೆ 10 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT