ಪ್ರಿಯಾಂಕ ಖರ್ಗೆ 
ರಾಜ್ಯ

ಪರಿಶಿಷ್ಟ ಜಾತಿ ,ಪಂಗಡ ಯುವಕರಿಗೆ ಚಾಲನಾ ತರಬೇತಿ ನೀಡುವ 'ಐರಾವತ' ಯೋಜನೆಗೆ ಚಾಲನೆ!

ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ, ಪಂಗಡದ ಯುವಕರಿಗೆ ಉದ್ಯೋಗ್ಯ ಪಡೆಯಲು ಸೂಕ್ತ ತರಬೇತಿ ಒದಗಿಸುವ ನಿಟ್ಟಿನಲ್ಲಿ 225 ಕೋಟಿ ರೂ. ವೆಚ್ಚದ ಐರಾವತಿ ಯೋಜನೆಯನ್ನು ಪ್ರಾರಂಭಿಸಿದೆ.

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯು  ಪರಿಶಿಷ್ಟ ಜಾತಿ, ಪಂಗಡದ  ಯುವಕರಿಗೆ ಉದ್ಯೋಗ್ಯ ಪಡೆಯಲು ಸೂಕ್ತ ತರಬೇತಿ ಒದಗಿಸುವ ನಿಟ್ಟಿನಲ್ಲಿ  225 ಕೋಟಿ ರೂ. ವೆಚ್ಚದ  ಐರಾವತಿ ಯೋಜನೆಯನ್ನು ಪ್ರಾರಂಭಿಸಿದೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ಉಬರ್  ಕಂಪನಿ ನಡುವೆ ಪರಸ್ಪರ ಒಪ್ಪಂದ ಮಾಡಿಕೊಂಡಿದ್ದು,ಈ ಸಮುದಾಯದ  500 ಯುವಕರಿಗೆ ವೈಯಕ್ತಿಕವಾಗಿ  ಉದ್ಯೋಗ ಒದಗಿಸಲಾಗುತ್ತಿದೆ.

 ಬೆಂಗಳೂರು, ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಚಾಲನೆ ತರಬೇತಿ ನೀಡಲಾಗುತ್ತಿದ್ದು, ತರಬೇತಿ ನಂತರ ಕಾರನ್ನು ಕೊಳ್ಳಲು 5 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುತ್ತಿದೆ.
ಯೋಜನೆಯಡಿ ತಿಂಗಳಲ್ಲಿ 20 ದಿನಗಳವರೆಗೂ ಉಬರ್ ಕಂಪನಿಯಿಂದ  ಸಂವಹನ, ಕೌಶಲಾಭಿವೃದ್ದಿ ಹಾಗೂ ಚಾಲನ ತರಬೇತಿ ನೀಡಲಾಗುತ್ತದೆ. ತರಬೇತಿ ನಂತರ  ಚಾಲಕರನ್ನಾಗಿ ನೇಮಕ ಮಾಡಿಕೊಳ್ಳುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿಚಾರದಲ್ಲಿ ರಾಜಿ ಮಾತೇ ಇಲ್ಲ; ಸರ್ವಪಕ್ಷ ಸಭೆಯಲ್ಲಿ ‘ಒಗ್ಗಟ್ಟಿನ ಮಂತ್ರ’: ರೈತರ ಹಿತವೇ ರಾಜಕೀಯಕ್ಕಿಂತ ಮೇಲು ಎಂದ CM ಡಿಕೆಶಿ

ಕಾವೇರಿ ಕಿಚ್ಚು: ‘ಭೂಮಿ-ನೀರು-ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’: ಸಿದ್ದರಾಮಯ್ಯ

Ramayana: ‘ಯಶ್‌ ಕೆಟ್ಟ ನಟ, ರಾವಣನ ಪಾತ್ರದಲ್ಲಿ ಹುಡುಗಿಯಂತೆ ಮಾತನಾಡ್ತಾರೆ’: ಮತ್ತೆ KRK ಉದ್ಧಟತನ, ಬಟ್ಟೆ ಸುತ್ತಿ ಹೊಡೆದ ಅಭಿಮಾನಿಗಳು!

ಭೀಕರ ಹಿಮಪಾತ: 3 ದಿನಗಳ ನಂತರ ಪರ್ವತಾರೋಹಿ Nirmal Purja ಮೃತದೇಹ ಪತ್ತೆ

‘ಕಾವೇರಿ ನೀರಿನ ಒಳಹರಿವು ಬಳಸಿಕೊಳ್ಳಿ, ರೈತರ ಹಿತ ಕಾಪಾಡಿ’: ಸರ್ಕಾರಕ್ಕೆ ಬಿವೈ ವಿಜಯೇಂದ್ರ ಸಲಹೆ