ಪ್ರಿಯಾಂಕ ಖರ್ಗೆ 
ರಾಜ್ಯ

ಪರಿಶಿಷ್ಟ ಜಾತಿ ,ಪಂಗಡ ಯುವಕರಿಗೆ ಚಾಲನಾ ತರಬೇತಿ ನೀಡುವ 'ಐರಾವತ' ಯೋಜನೆಗೆ ಚಾಲನೆ!

ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ, ಪಂಗಡದ ಯುವಕರಿಗೆ ಉದ್ಯೋಗ್ಯ ಪಡೆಯಲು ಸೂಕ್ತ ತರಬೇತಿ ಒದಗಿಸುವ ನಿಟ್ಟಿನಲ್ಲಿ 225 ಕೋಟಿ ರೂ. ವೆಚ್ಚದ ಐರಾವತಿ ಯೋಜನೆಯನ್ನು ಪ್ರಾರಂಭಿಸಿದೆ.

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯು  ಪರಿಶಿಷ್ಟ ಜಾತಿ, ಪಂಗಡದ  ಯುವಕರಿಗೆ ಉದ್ಯೋಗ್ಯ ಪಡೆಯಲು ಸೂಕ್ತ ತರಬೇತಿ ಒದಗಿಸುವ ನಿಟ್ಟಿನಲ್ಲಿ  225 ಕೋಟಿ ರೂ. ವೆಚ್ಚದ  ಐರಾವತಿ ಯೋಜನೆಯನ್ನು ಪ್ರಾರಂಭಿಸಿದೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ಉಬರ್  ಕಂಪನಿ ನಡುವೆ ಪರಸ್ಪರ ಒಪ್ಪಂದ ಮಾಡಿಕೊಂಡಿದ್ದು,ಈ ಸಮುದಾಯದ  500 ಯುವಕರಿಗೆ ವೈಯಕ್ತಿಕವಾಗಿ  ಉದ್ಯೋಗ ಒದಗಿಸಲಾಗುತ್ತಿದೆ.

 ಬೆಂಗಳೂರು, ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಚಾಲನೆ ತರಬೇತಿ ನೀಡಲಾಗುತ್ತಿದ್ದು, ತರಬೇತಿ ನಂತರ ಕಾರನ್ನು ಕೊಳ್ಳಲು 5 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುತ್ತಿದೆ.
ಯೋಜನೆಯಡಿ ತಿಂಗಳಲ್ಲಿ 20 ದಿನಗಳವರೆಗೂ ಉಬರ್ ಕಂಪನಿಯಿಂದ  ಸಂವಹನ, ಕೌಶಲಾಭಿವೃದ್ದಿ ಹಾಗೂ ಚಾಲನ ತರಬೇತಿ ನೀಡಲಾಗುತ್ತದೆ. ತರಬೇತಿ ನಂತರ  ಚಾಲಕರನ್ನಾಗಿ ನೇಮಕ ಮಾಡಿಕೊಳ್ಳುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT