ವಿಜಯ್, ಪಾನಿಪೂರಿ ಕಿಟ್ಟಿ 
ರಾಜ್ಯ

ನಟ ವಿಜಯ್ ಪ್ರತಿದೂರು: ಮಾರುತಿ ಗೌಡ, ಪಾನಿಪೂರಿ ಕಿಟ್ಟಿ ವಿರುದ್ಧ ಎಫ್ ಐಆರ್ ದಾಖಲಿಸಿದ ಪೊಲೀಸರು !

ಅಪಹರಣ ಹಾಗೂ ಹಲ್ಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದುನಿಯಾ ವಿಜಯ್ ನೀಡಿದ ಪ್ರತಿ ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸರು ಮಾರುತಿ ಗೌಡ ಹಾಗೂ ಪಾನಿಪೂರಿ ಕಿಟ್ಟಿ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಅಪಹರಣ ಹಾಗೂ ಹಲ್ಲೆ ಪ್ರಕರಣದಲ್ಲಿ  ಜೈಲಿನಲ್ಲಿರುವ  ನಟ ದುನಿಯಾ ವಿಜಯ್   ನೀಡಿದ ಪ್ರತಿ ದೂರಿನ ಆಧಾರದ ಮೇಲೆ  ಹೈಗ್ರೌಂಡ್ಸ್  ಪೊಲೀಸರು  ಮಾರುತಿ ಗೌಡ ಹಾಗೂ ಪಾನಿಪೂರಿ ಕಿಟ್ಟಿ ವಿರುದ್ಧ ಎಫ್ ಐ ಆರ್  ದಾಖಲಿಸಿಕೊಂಡಿದ್ದಾರೆ.

ಚಿತ್ರವೊಂದರಲ್ಲಿ ಅಭಿನಯಿಸಿರುವ ತನ್ನ ಮಗನನ್ನು ಮಾರುತಿಗೌಡ ನಿಂದಿಸಿದಲ್ಲದೇ, ತಂದೆ ಹಾಗೂ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಹೈಗ್ರೌಂಡ್ಸ್  ಪೊಲೀಸ್ ಠಾಣೆಗೆ ಹೋದಾಗ ಪಾನಿಪೂರಿ ಕಿಟ್ಟಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವಿಜಯ್ ಶನಿವಾರ ತಡರಾತ್ರಿ ಪ್ರತಿ ದೂರು ದಾಖಲಿಸಿದ್ದರು.
ನ್ಯಾಯಾಲಯದ ನಿರ್ದೇಶನದ ಮೇರೆಗೆ ಪೊಲೀಸರು ಸೋಮವಾರ ಎಫ್ ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT