ನಾಲ್ವರು ಆರೋಪಿಗಳೊಂದಿಗೆ ಅರಣ್ಯಾಧಿಕಾರಿಗಳು 
ರಾಜ್ಯ

ಉಡದ ಅಂಗಾಂಗವನ್ನು ಗಿಡಮೂಲಿಕೆಯೆಂದು ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ವಿಲಕ್ಷಣ ಘಟನೆಯೊಂದರಲ್ಲಿ ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಉಡದ ಅಂಗಾಂಗಳನ್ನು

ಬೆಂಗಳೂರು: ವಿಲಕ್ಷಣ ಘಟನೆಯೊಂದರಲ್ಲಿ ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಉಡದ ಅಂಗಾಂಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಬಾಬಾಬುಡನ್ ಗಿರಿಯಲ್ಲಿ  ವಿವಿಧ ಸರೀಸೃಪಗಳ 49 ಅಂಗಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸರೀಸೃಪಗಳ ಅಂಗಾಂಗಗಳನ್ನು ಒಣಗಿಸಿ ಅದನ್ನು ಗಿಡಮೂಲಿಕೆಯಾಗಿ ಮಾರಾಟ ಮಾಡುತ್ತಿದ್ದರು. ಬಾಬಾಬುಡನ್ ಗಿರಿ ಬೆಟ್ಟದಲ್ಲಿ ಅಂಗಡಿ ಮಾಲೀಕನೊಬ್ಬ ಸರೀಸೃಪಗಳ ಅಂಗಾಂಗಗಳನ್ನು ಮಾರಾಟ ಮಾಡುತ್ತಿದ್ದು ಅದು ವನ್ಯಮೃಗ ರಕ್ಷಣಾ ಕಾಯ್ದೆಗೆ ವಿರುದ್ಧವಾದ ಕ್ರಮವಾಗಿದ್ದು ಈ ಸಂಬಂಧ ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ನಾಲ್ವರನ್ನು ಬಂಧಿಸಲಾಗಿದೆ.

ವನ್ಯಮೃಗ ಅಪರಾಧ ನಿಯಂತ್ರಣ ವಿಭಾಗದ ಅಧಿಕಾರಿಗಳಿಗೆ ಸಿಕ್ಕಿದ ನಿಖರ ಮಾಹಿತಿ ಆಧಾರದ ಮೇಲೆ ರೇಂಜ್ ಅರಣ್ಯಾಧಿಕಾರಿ ಶಿಲ್ಪ ನೇತೃತ್ವದ ಚಿಕ್ಕಮಗಳೂರು ಅರಣ್ಯಾಧಿಕಾರಿಗಳು ದತ್ತಪೀಠ ಬಾಬಾಬುಡನ್ ಗಿರಿಯಲ್ಲಿ ಸರೀಸೃಪಗಳ ಅಂಗಾಂಗಳನ್ನು ಮುಖ್ಯವಾಗಿ ಉಡದ ಭಾಗವನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್