ನಾಲ್ವರು ಆರೋಪಿಗಳೊಂದಿಗೆ ಅರಣ್ಯಾಧಿಕಾರಿಗಳು 
ರಾಜ್ಯ

ಉಡದ ಅಂಗಾಂಗವನ್ನು ಗಿಡಮೂಲಿಕೆಯೆಂದು ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ವಿಲಕ್ಷಣ ಘಟನೆಯೊಂದರಲ್ಲಿ ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಉಡದ ಅಂಗಾಂಗಳನ್ನು

ಬೆಂಗಳೂರು: ವಿಲಕ್ಷಣ ಘಟನೆಯೊಂದರಲ್ಲಿ ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಉಡದ ಅಂಗಾಂಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಬಾಬಾಬುಡನ್ ಗಿರಿಯಲ್ಲಿ  ವಿವಿಧ ಸರೀಸೃಪಗಳ 49 ಅಂಗಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸರೀಸೃಪಗಳ ಅಂಗಾಂಗಗಳನ್ನು ಒಣಗಿಸಿ ಅದನ್ನು ಗಿಡಮೂಲಿಕೆಯಾಗಿ ಮಾರಾಟ ಮಾಡುತ್ತಿದ್ದರು. ಬಾಬಾಬುಡನ್ ಗಿರಿ ಬೆಟ್ಟದಲ್ಲಿ ಅಂಗಡಿ ಮಾಲೀಕನೊಬ್ಬ ಸರೀಸೃಪಗಳ ಅಂಗಾಂಗಗಳನ್ನು ಮಾರಾಟ ಮಾಡುತ್ತಿದ್ದು ಅದು ವನ್ಯಮೃಗ ರಕ್ಷಣಾ ಕಾಯ್ದೆಗೆ ವಿರುದ್ಧವಾದ ಕ್ರಮವಾಗಿದ್ದು ಈ ಸಂಬಂಧ ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ನಾಲ್ವರನ್ನು ಬಂಧಿಸಲಾಗಿದೆ.

ವನ್ಯಮೃಗ ಅಪರಾಧ ನಿಯಂತ್ರಣ ವಿಭಾಗದ ಅಧಿಕಾರಿಗಳಿಗೆ ಸಿಕ್ಕಿದ ನಿಖರ ಮಾಹಿತಿ ಆಧಾರದ ಮೇಲೆ ರೇಂಜ್ ಅರಣ್ಯಾಧಿಕಾರಿ ಶಿಲ್ಪ ನೇತೃತ್ವದ ಚಿಕ್ಕಮಗಳೂರು ಅರಣ್ಯಾಧಿಕಾರಿಗಳು ದತ್ತಪೀಠ ಬಾಬಾಬುಡನ್ ಗಿರಿಯಲ್ಲಿ ಸರೀಸೃಪಗಳ ಅಂಗಾಂಗಳನ್ನು ಮುಖ್ಯವಾಗಿ ಉಡದ ಭಾಗವನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT