ಬೆಳ್ತಂಗಡಿ: ವಿದ್ಯುತ್ ಆಘಾತದಲ್ಲಿ ದಂಪತಿ ದುರ್ಮರಣ 
ರಾಜ್ಯ

ಬೆಳ್ತಂಗಡಿ: ವಿದ್ಯುತ್ ಆಘಾತದಲ್ಲಿ ದಂಪತಿ ದುರ್ಮರಣ

ವಿದ್ಯುತ್ ಆಘಾತವಾದ ಪರಿಣಾಮ ದಂಪತಿಗಳು ದುರ್ಮರಣಕ್ಕೀಡಾಗಿರುವ ಘತನೆ ದಕ್ಷಿಣ ಕನಡ ಜಿಲ್ಲೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ: ವಿದ್ಯುತ್ ಆಘಾತವಾದ ಪರಿಣಾಮ ದಂಪತಿಗಳು ದುರ್ಮರಣಕ್ಕೀಡಾಗಿರುವ ಘತನೆ ದಕ್ಷಿಣ ಕನಡ ಜಿಲ್ಲೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ವೇಣೂರು ಸಮೀಪ  ಕೊಕ್ರಾಡಿ ಎಂಬಲ್ಲಿ ನಡೆದ ದುರ್ಘಟನೆಯಲ್ಲಿ ಸಂಜೀವ ಮೂಲ್ಯ(55) ಹಾಗೂ ಸರೋಜಿನಿ  ಎಂಬುವವರು ಮೃತಪಟ್ಟಿದ್ದಾರೆ.
ಸರೋಜಿನಿ ಅವರ ಮನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅದಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಪ್ಯೂಜ್ ತೆಗೆಯಲು ಮುಂದಾಗಿದ್ದಾರೆ. ಆಗ ಅವರಿಗೆ ವಿದ್ಯ್ತ್ ಆಘಾತವಾಗಿದೆ, ಪತ್ನಿ ಕಿರುಚಿಕೊಳ್ಳುತ್ತಿರುವುದನ್ನು ಕಂಡ ಪತಿ ಸಂಜೀವ ಅವರನ್ನು ರಕ್ಷಿಸಲು ಮುಂದಾದಾಗ ಅವರಿಗೆ ಸಹ ವಿದ್ಯುತ್ ಶಾಕ್ ತಗುಲಿದೆ.
ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು ತಾಂತ್ರಿಕ ದೋಷವೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT