ದುಬಾರೆ ಆನೆ ಶಿಬಿರ(ಸಂಗ್ರಹ ಚಿತ್ರ) 
ರಾಜ್ಯ

ಮದವೇರಿದ ಸಾಕಾನೆ ಎಸ್ಕೇಪ್: ದುಬಾರೆ ಆನೆ ಶಿಬಿರ ಕ್ಲೋಸ್

ಕುಶಾಲ ನಗರದಲ್ಲಿರುವ ದುಬಾರೆ ಆನೆ ಶಿಬಿರವನ್ನು ಮುಚ್ಚಿರುವ ಅರಣ್ಯ ಇಲಾಖೆ, ಹೈ ಅಲರ್ಟ್ ಘೋಷಿಸಿದ್ದು, ಅಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ...

ಮಡಿಕೇರಿ: ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಯೊಂದಕ್ಕೆ ಮದವೇರಿ ಶಿಬಿರದಿಂದ ಪರಾರಿಯಾಗಿರುವ ಕಾರಣ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ.
ಕುಶಾಲ ನಗರದಲ್ಲಿರುವ ದುಬಾರೆ ಆನೆ ಶಿಬಿರವನ್ನು ಮುಚ್ಚಿರುವ ಅರಣ್ಯ ಇಲಾಖೆ, ಹೈ ಅಲರ್ಟ್ ಘೋಷಿಸಿದ್ದು, ಅಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.
ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೋಳ್ಳುವ 37 ವರ್ಷದ ಗೋಪಿ ಎಂಬ ಆನೆ ಮಾವುತರ ಕಣ್ಣು ತಪ್ಪಿಸಿ ಕಾಡಿಗೆ ಪರಾರಿಯಾಗಿದೆ.  ಅಲ್ಲಿನ ಕಾಡಾನೆಗಳೊಂದಿಗೆ ಕಾದಾಟ ನಡೆಸುವ ಸಾಧ್ಯತೆಯಿದೆ, ಹೀಗಾಗಿ ಇದರಿಂದ ಅಪಾಯ ಸಂಭವಿಸಬಹುದು ಎಂಬ ಹಿನ್ನೆಲೆಯಲ್ಲಿ  ಮಾವುತರು ಆನೆಯನ್ನು ಶಿಬಿರಕ್ಕೆ ತರಲು ಹರಸಾಹಸ ಮಾಡುತ್ತಿದ್ದಾರೆ,
ದುಬಾರೆ ಆನೆ ಶಿಬಿರಕ್ಕೆ ಪ್ರವಾಸ ನಿಷೇಧಿಸಿದ್ದು, ಅಲ್ಲಿನ 26 ಆನೆಗಳನ್ನು ಬೇರೆಡೆ ಶಿಫ್ಟ್ ಮಾಡಲಾಗಿದೆ ಎಂದು. ಆನೆಯ ಮದವಿಳಿಯಲು 10 ದಿನಗಳ ಸಮಯ ಬೇಕಾಗಿದ್ದು, ಅಲ್ಲಿಯವರೆಗೂ ಎಚ್ಚರಿಕೆಯಿಂದರಲು ಸೂಚಿಸಲಾಗಿದೆ ಎಂದು ವನ್ಯಜೀವಿ ವಿಭಾಗದ ವೈದ್ಯಾಧಿಕಾರಿ ಡಾ.ಮುಜೀಬ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT