ಸಾಂದರ್ಭಿಕ ಚಿತ್ರ 
ರಾಜ್ಯ

ಬೇಸಿಗೆಯಲ್ಲಿ ಬತ್ತಿಹೋಗುವ ಜೀವಜಲ: ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗಾಗಿ ಕೆರೆ ನಿರ್ಮಿಸಿದ ವೈದ್ಯ!

ವೃತ್ತಿಯಲ್ಲಿ ವೈದ್ಯ ಮತ್ತು ಪ್ರಾಣಿಪ್ರೇಮಿ ಆಗಿರುವ ನಾಗರಾಜ್ ಗ್ರಾಮಪುರೋಹಿತ್ ನರೇಗಲ್ ಪಟ್ಟಣದಲ್ಲಿ ಕೆರೆಯೊಂದನ್ನು ನಿರ್ಮಿಸಲು ಹೊರಟಿದ್ದಾರೆ....

ಗದಗ: ವೃತ್ತಿಯಲ್ಲಿ ವೈದ್ಯ ಮತ್ತು ಪ್ರಾಣಿಪ್ರೇಮಿ ಆಗಿರುವ ನಾಗರಾಜ್ ಗ್ರಾಮಪುರೋಹಿತ್ ನರೇಗಲ್ ಪಟ್ಟಣದಲ್ಲಿ ಕೆರೆಯೊಂದನ್ನು ನಿರ್ಮಿಸಲು ಹೊರಟಿದ್ದಾರೆ.
ನಗರದ ಖಾಸಗಿ ಭೂಮಾಲೀಕರ ಜಮೀನಿನಲ್ಲಿ, ಬಾಯಾರಿ ಬರುವ ಪಕ್ಷಿಗಳಿಗಾಗಿ ಮತ್ತು ಪ್ರಾಣಿಗಳಿಗಾಗಿ ನೀರನ್ನು ಸಂಗ್ರಹಿಸಿಟ್ಟಿದ್ದಾರೆ, ಭೂಮಿ ಮಾಲೀಕರು ತಮ್ಮ ಜಮೀನಿನಲ್ಲಿ ಜಾಗ ನೀಡಲು ಒಪ್ಪಿಕೊಂಡು ಭೂಮಿ ನೀಡಿದ್ದಾರೆ. 
ಕೆಲವು ವನ್ಯಜೀವಿಗಳು ಹಾಗೂ ಪ್ರಾಣಿಗಳು ಮತ್ತು ಪಕ್ಷಿಗಳು ನೀರಿಲ್ಲದೇ  ಬಾಯಾರಿಕೆಯಿಂದಿರುವ ದೃಶ್ಯ ಕಣ್ಣಿಗೆ ಕಾಣಿಸಿತು, ಬೇಸಿಗೆಯಲ್ಲಿ ನೀರಿಗಾಗಿ ಪರಿತಪಿಸುವುದನ್ನು ನೋಡಿದ ಅವರು ತಮ್ಮ ಸ್ವಂತ ಹಣ ಖರ್ಚು ಮಾಡಿ, ಬಾವಿ ತೋಡುವ ಕೆಲಸ ಆರಂಭಿಸಿದ್ದಾರೆ, ಒಮ್ಮೆ ಕೆರೆಗೆ ನೀರು ಸಂಗ್ರಹವಾದರೇ ಹಲವು ವರ್ಷಗಳ ವರೆಗೂ ನೀರು ಸಂಗ್ರಹವಾಗಿಯೇ ಇರುತ್ತದೆ, ಈಗ ಅಲ್ಲಿ ಕೆಲವು ಪೊದೆಗಳನ್ನು ನೋಡಬಹುದಾಗಿದೆ, 
ಕಳೆದ ಮೂರು ನಾಲ್ಕು ವರ್ಷಗಳಿಂದ ಉತ್ತಮವಾಗಿ ಮಳೆಯಾಗಿದೆ,ಹೀಗಾಗಿ ಕೆರೆ ತುಂಬಿದೆ, ಈ ಕೆರೆಯ ನೀರನ್ನು ಕೇವಲ ಪ್ರಾಣಿ ಮತ್ತು ಪಕ್ಷಿಗಳು ಕುಡಿಯುವ ನೀರಿಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಗ್ರಾಮಪುರೋಹಿತ್ ಹೇಳಿದ್ದಾರೆ.
ವೈದ್ಯರ ಈ ಯೋಜನೆಗೆ ಹಲವರು ಸಹಾಯ ಮಾಡಲು ಮುಂದೆ ಬಂದಿದ್ದಾರೆ, ವೈದ್ಯರ ಯೋಜನೆ ಉತ್ತಮವಾಗಿದ್ದು, ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳ ಕುಡಿಯುವ ನೀರಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT