ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಡ್ರಾಪ್ ಕೊಡುವ ನೆಪದಲ್ಲಿ ದರೋಡೆ ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಅರೆಸ್ಟ್

ಜನರಿಗೆ ಡ್ರಾಪ್ ಕೊಡುವ ನೆಪದಲ್ಲಿ ಸಾರ್ವಜನಿಕರ ದರೋಡೆ ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಒಂದನ್ನು ಬೆಂಗಳೂರು ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಜನರಿಗೆ ಡ್ರಾಪ್ ಕೊಡುವ ನೆಪದಲ್ಲಿ  ಸಾರ್ವಜನಿಕರ ದರೋಡೆ ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಒಂದನ್ನು ಬೆಂಗಳೂರು ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ. ಕಳೆದ ವಾರ ಈ ಗ್ಯಾಂಗ್ ಕೇರಳ ಮೂಲದ ಎಂಎನ್ ಸಿ ಉದ್ಯೋಗಿಯೊಬ್ಬನನ್ನು ಅಪಹರಿಸಿ ಲೂಟಿ ಮಾಡಿದೆ.
ಬಂಧಿತರನ್ನು ಅಬು ಸುಲೇಮಾನ್ (24), ಖಲಂದರ್ (19,), ಸಲೀಂ ಪಾಷಾ ( 23) ಹಾಗೂ ಅಬ್ದುಲ್ ಸಾಹಿಲ್ (20) ಎಂದು ಗುರುತಿಸಲಾಗಿದೆ.ಇವರೆಲ್ಲರೂ ಚಂದ್ರಾ ಲೇಔಟ್ ನಿವಾಸಿಗಳಾಗಿದ್ದಾರೆ.ಈ ಹಿಂದೆ ಇದೇ ಗ್ಯಾಂಗ್ ಕೆಂಗೇರಿ, ಕೋಡಿಗೆಹಳ್ಳಿ ಹಾಗೂ ಮದ್ದೂರು ಪ್ರದೇಶದಲ್ಲಿ ಸಕ್ರಿಯವಾಗಿತ್ತು. ಇವರ ಬಂಧನದಿಂಡ ನಾಲ್ಕು ಇದೇ ಬಗೆಯ ಪ್ರಕರಣಗಳು ಪರಿಹಾರವಾಗಿದ್ದವು.
ನಾವು ಅಪಹರಣಕ್ಕೆ ಬಳಸಿದ್ದ ಕಾರ್ ಮಾಲೀಕರಾದ ಮುಕುಬ್ ಸಾಲುಕ್ಕರ್ ಅವರನ್ನು ವಿಚಾರಣೆ ನಡೆಸಿದೆವು, ಆಗ ಆ ವ್ಯಕ್ತಿ ಈ ಆರೋಪಿಗಳ ಹೆಸರನ್ನು ಹೇಳಿದ್ದ. ಆರೋಪಿಗಳು ಇವರಿಂದ ತಿಂಗಳಿಗೆ  20,ಸಾವಿರ ರು. ಬಾಡಿಗೆಗಾಗಿ ಈ ಕಾರ್ ಪಡೆದಿದ್ದರು.ಈಗ ಈ ಆರೋಪಿಗಳ ಮನೆ ಶೋಧಕಾರ್ಯ ಕೈಗೊಂಡಿದ್ದು ಮನೆಯಲ್ಲಿ ಚಿನ್ನ ಹಾಗೂ ಇತರೆ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾಗಿ ಪೋಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'Digital arrest' ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!

ದೆಹಲಿಯಲ್ಲಿ ಸಿಎನ್‌ಜಿ ಸಿಲಿಂಡರ್ ಸ್ಫೋಟ: ಒಬ್ಬರ ಸಾವು, ಆರು ಮಂದಿಗೆ ಗಂಭೀರ ಗಾಯ!

ಹಗಲು ರಾತ್ರಿ ನೀರಿನಲ್ಲೇ ವಾಸ: ಇಕ್ಬಾಲ್ ನೆರವಿಗೆ ಅನಂತ್ ಅಂಬಾನಿ, ಮುಂಬೈಗೆ ಏರ್‌ಲಿಫ್ಟ್!