ಚಂಪಾ 
ರಾಜ್ಯ

ಸಾಹಿತಿ ಚಂಪಾಗೆ ಬಸವಶ್ರೀ ಪ್ರಶಸ್ತಿ

ಚಿತ್ರದುರ್ಗದ ಮುರುಘರಾಜೇಂದ್ರ ಮಠ ಪ್ರಧಾನ ಮಾಡುವ ಈ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಖ್ಯಾತ ಸಾಹಿತಿ, ವಿಮರ್ಶಕರಾದ ಚಂದ್ರಶೇಕರ ಪಾಟೀಲ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗದ ಮುರುಘರಾಜೇಂದ್ರ ಮಠ ಪ್ರಧಾನ ಮಾಡುವ ಈ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಖ್ಯಾತ ಸಾಹಿತಿ, ವಿಮರ್ಶಕರಾದ  ಚಂದ್ರಶೇಕರ ಪಾಟೀಲ ಆಯ್ಕೆಯಾಗಿದ್ದಾರೆ.
"ಸಾಹಿತ್ಯ ಕ್ಷೇತ್ರಕ್ಕೆ ಚಂದ್ರಶೇಕರ ಪಾಟೀಲರು ಸಲ್ಲಿಸಿದ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಬರುವ ಮೇ 7ರಂದು ನಡೆಯಲಿರುವ ಬಸವ ಜಯಂತಿ ವಿಶೇಷ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ" ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.
ಪ್ರಶಸ್ತಿಯು ಐದು ಕ್ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕಳೆದ ಸಾಲಿನಲ್ಲಿ ಪ್ರಕೃತಿ ಪ್ರೇಮಿ ಮಳವಳ್ಳಿಯ ಕಾಮೇಗೌಡರಿಗೆ ಬಸವಶ್ರೀ ಪ್ರಶಸ್ತಿ ಒಲಿದು ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ