ಎಚ್.ಎಸ್ ದೊರೆಸ್ವಾಮಿ 
ರಾಜ್ಯ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರಿಗೆ ಗೋಯೆಂಕಾ ಪ್ರಶಸ್ತಿ

:ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರಿಗೆ ಪ್ರತಿಷ್ಠಿತ ರಾಮನಾಥ ಗೋಯೆಂಕಾ ಪ್ರಶಸ್ತಿ ಲಭಿಸಿದೆ...

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರಿಗೆ ಪ್ರತಿಷ್ಠಿತ ರಾಮನಾಥ ಗೋಯೆಂಕಾ ಪ್ರಶಸ್ತಿ ಲಭಿಸಿದೆ.
ಸೋಮವಾರ ನಗರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರಿಗೆ ಜೀವಮಾನ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ.
ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. 
ಪ್ರಶಾಂತ್ ಗೊಯೆಂಕಾ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು ಪತ್ರಿಕೋದ್ಯಮ ಮುಕ್ತ ಹಾಗೂ ನಿಷ್ಪಕ್ಷಪಾತವಾಗಿರಬೇಕು. ರಾಮನಾಥ ಗೋಯೆಂಕಾ ಅವರ ಯೋಚನೆಗಳನ್ನು ವಾಪಸ್ ತರಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಹೇಳಿದರು.
ರಾಮ್ ನಾಥ್ ಗೋಯಂಕಾ ಚಾರಿಟೇಬಲ್ ಟ್ರಸ್ಟ್, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬಿಟಿವಿಯನ್ನು ತನಿಖಾ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಸಂಯುಕ್ತ ಕರ್ನಾಟಕ ಪತ್ರಿಕೆ, ರಾಜ್ ನ್ಯೂಸ್ ನ ಹಮೀದ್ ಪಾಳ್ಯ, ಟಿವಿ9 ಸಿಇಒ ಅಬ್ದುಲ್ ಹಕೀಂಗೆ ಗೊಯಂಕಾ ಅವಾರ್ಡ್ ಲಭಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT