ಟಿಟಿವಿ ದಿನಕರನ್ 
ರಾಜ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ಭೇಟಿ ಮಾಡಿದ ಟಿಟಿವಿ ದಿನಕರನ್

ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಮುಖ್ಯಸ್ಥ ಟಿಟಿವಿ ದಿನಕರನ್ ತನ್ನ ಚಿಕ್ಕಮ್ಮ ವಿ.ಕೆ ಶಶಿಕಲಾ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಗಳವಾರ ಭೇಟಿ ...

ಬೆಂಗಳೂರು: ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಮುಖ್ಯಸ್ಥ ಟಿಟಿವಿ ದಿನಕರನ್ ತನ್ನ ಚಿಕ್ಕಮ್ಮ ವಿ.ಕೆ ಶಶಿಕಲಾ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಗಳವಾರ ಭೇಟಿ ಮಾಡಿದರು. 
ತಮಿಳುನಾಡಿನಲ್ಲಿ ನಾಲ್ಕು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಸಂಬಂಧ ಸಲಹೆ ಪಡೆಯಲು ದಿನಕರನ್ ಆಗಮಿಸಿದ್ದರು, ಸುಮಾರು ಒಂದೂವರೆ ಗಂಟೆಗಳ ಕಾಲ ಇಬ್ಬರು ಚರ್ಚೆ ನಡೆಸಿದ್ದಾರೆ. ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. 
ಜಯಲಲಿತಾ ಅವರ ಅಧಿಕಾರದ ಪರಂಪರೆ ಮುಂದುವರಿಸಿಕೊಂಡು ಹೋಗಲು ಟಿಟಿವಿ ದಿನಕರನ್ ಮತ್ತು ಇಪಿಎಸ್ ಇಬ್ಬರು ಹೋರಾಟ ನಡೆಸಿದ್ದಾರೆ, ಇದೇ ವೇಳ ವಿರೋಧ ಪಕ್ಷವಾದ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರಲು ಹಪಹಪಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT