ಟಿಟಿವಿ ದಿನಕರನ್ 
ರಾಜ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ಭೇಟಿ ಮಾಡಿದ ಟಿಟಿವಿ ದಿನಕರನ್

ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಮುಖ್ಯಸ್ಥ ಟಿಟಿವಿ ದಿನಕರನ್ ತನ್ನ ಚಿಕ್ಕಮ್ಮ ವಿ.ಕೆ ಶಶಿಕಲಾ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಗಳವಾರ ಭೇಟಿ ...

ಬೆಂಗಳೂರು: ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಮುಖ್ಯಸ್ಥ ಟಿಟಿವಿ ದಿನಕರನ್ ತನ್ನ ಚಿಕ್ಕಮ್ಮ ವಿ.ಕೆ ಶಶಿಕಲಾ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಗಳವಾರ ಭೇಟಿ ಮಾಡಿದರು. 
ತಮಿಳುನಾಡಿನಲ್ಲಿ ನಾಲ್ಕು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಸಂಬಂಧ ಸಲಹೆ ಪಡೆಯಲು ದಿನಕರನ್ ಆಗಮಿಸಿದ್ದರು, ಸುಮಾರು ಒಂದೂವರೆ ಗಂಟೆಗಳ ಕಾಲ ಇಬ್ಬರು ಚರ್ಚೆ ನಡೆಸಿದ್ದಾರೆ. ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. 
ಜಯಲಲಿತಾ ಅವರ ಅಧಿಕಾರದ ಪರಂಪರೆ ಮುಂದುವರಿಸಿಕೊಂಡು ಹೋಗಲು ಟಿಟಿವಿ ದಿನಕರನ್ ಮತ್ತು ಇಪಿಎಸ್ ಇಬ್ಬರು ಹೋರಾಟ ನಡೆಸಿದ್ದಾರೆ, ಇದೇ ವೇಳ ವಿರೋಧ ಪಕ್ಷವಾದ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರಲು ಹಪಹಪಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

ಕರ್ನಾಟಕ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ 4 ಫಲಿತಾಂಶ

ಮಗುವಿನ ಪೋಷಣೆಗಾಗಿ ನಾನು ಯಾರ ಜೊತೆಗಾದರೂ ಮಲಗುತ್ತೇನೆ: ದೆಹಲಿಯ 'ವಡಾ ಪಾವ್ ಗರ್ಲ್' ಖ್ಯಾತಿಯ ಚಂದ್ರಿಕಾ ದೀಕ್ಷಿತ್

ಅಮೆರಿಕ ಹೊಡೆದಿದ್ದು ಇರಾನ್ ನ ಖಾರ್ಗ್ ಗೆ; ಪೆಟ್ಟು ಚೀನಾಗೆ!; ಅಡಕತ್ತರಿಯಲ್ಲಿ ಬೀಜಿಂಗ್!, ಇಂಧನಕ್ಕೆ ಹಾಹಾಕಾರ!

ಮಹಿಳೆಯರ ಬಗ್ಗೆ ಅಶ್ಲೀಲ ಸಾಹಿತ್ಯ: ಗನ್ ಪಾಯಿಂಟ್ ನಲ್ಲಿ ಕೊಲ್ತೀವಿ; ಸಿಂಗರ್ ಬಾದ್‌ಶಾಗೆ ಬೆದರಿಕೆ ಹಾಕಿದ ಬಿಷ್ಣೋಯ್ ಗ್ಯಾಂಗ್!

SCROLL FOR NEXT