ಶಾಸಕ ನಾಗೇಂದ್ರ 
ರಾಜ್ಯ

ಅಕ್ರಮ ಗಣಿಗಾರಿಕೆ: ಕಾಂಗ್ರೆಸ್‍ ಶಾಸಕ ನಾಗೇಂದ್ರ ಪೊಲೀಸ್‍ ಕಸ್ಟಡಿಗೆ

ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗೈರು ಹಾಜರಾಗಿದ್ದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಇಂದು ನ್ಯಾಯಾಲಯದ ಮುಂದೆ ಹಾಜರಾದ ವೇಳೆ ಅವರನ್ನು ಪೊಲೀಸ್‍ ಕಸ್ಟಡಿಗೆ ಒಪ್ಪಿಸಲಾಗಿದೆ.

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗೈರು ಹಾಜರಾಗಿದ್ದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಇಂದು ನ್ಯಾಯಾಲಯದ ಮುಂದೆ ಹಾಜರಾದ ವೇಳೆ ಅವರನ್ನು ಪೊಲೀಸ್‍ ಕಸ್ಟಡಿಗೆ ಒಪ್ಪಿಸಲಾಗಿದೆ.  

ಪ್ರಕರಣಕ್ಕೆ ಸಂಬಂಧಿಸಿ  ಸಮನ್ಸ್ ಜಾರಿ ಮಾಡಿದ್ದರೂ ನ್ಯಾಯಾಲಯದ ಆದೇಶ ಪಾಲಿಸದ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್‍ ಹೊರಡಿಸಲಾಗಿತ್ತು.ಸೋಮವಾರ ನ್ಯಾಯಾಲಯದ ಮುಂದೆ ಹಾಜರಾದ ನಾಗೇಂದ್ರ ಅವರನ್ನು ನ್ಯಾಯಾಧೀಶರು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.

'ಹಿಂದೆ ಅನೇಕ ಬಾರಿ ಸಮನ್ಸ್ ನೀಡಿದ್ದರೂ, ಅದನ್ನು ಪಾಲಿಸದ ನಡವಳಿಕೆಯನ್ನು ನೀವು ಬೆಳೆಸಿಕೊಂಡಿದ್ದೀರಿ. ಜಾಮೀನು ರಹಿತ ವಾರೆಂಟ್ ರದ್ದುಗೊಂಡು ದೋಷ ಮುಕ್ತಗೊಳ್ಳಲಿದ್ದೇನೆ ಎಂದು ನೀವು ಭಾವಿಸಿದ್ದೀರಿ. ಆದರೆ, ಹಾಗೆ ಆಗುವುದಿಲ್ಲ' ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT