ಸಾಂದರ್ಭಿಕ ಚಿತ್ರ 
ರಾಜ್ಯ

ಮಲ್ಪೆಯಲ್ಲಿ ಹೈದಾರಾಬಾದ್ ವ್ಯಕ್ತಿಯ ಶವಪತ್ತೆ

ಮಲ್ಪೆ ಕೊಳದಲ್ಲಿ ಆಂಧ್ರಪ್ರದೇಶ ಮೂಲದ ಗುರುವೇಲು ಎಂಬಾತನನ್ನು ರವಿವಾರ ಅಪರಿಚಿತರು ಹೊಡೆದು ಕೊಲೆ ಮಾಡಿದ್ದಾರೆ...

ಉಡುಪಿ: ಮಲ್ಪೆ ಕೊಳದಲ್ಲಿ ಆಂಧ್ರಪ್ರದೇಶ ಮೂಲದ ಗುರುವೇಲು ಎಂಬಾತನನ್ನು ರವಿವಾರ ಅಪರಿಚಿತರು ಹೊಡೆದು ಕೊಲೆ ಮಾಡಿದ್ದಾರೆ.
ಅಮಿತ್‌ (27) ಎಂಬವರನ್ನು ಏಪ್ರಿಲ್ 27ರಂದು ಮಲ್ಪೆ ಕೊಳದ ಹನುಮಾನ್‌ ವಿಠೊಬಾ ಭಜನ ಮಂದಿರದ ಎದುರು ಸಮುದ್ರದ ದಡದ ಕಲ್ಲುಗಳ ಮೇಲೆ ಮಲಗಿದ್ದರು. ರಾತ್ರಿ 12.30ರ ಹೊತ್ತಿಗೆ ಅಪರಿಚಿತ ವ್ಯಕ್ತಿಯೊಬ್ಬ ಮರದ ದೊಣ್ಣೆಯಿಂದ ಅಮಿತ್‌ ಅವರ ತಲೆ ಹಾಗೂ ಕೈಗಳಿಗೆ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಅಮಿತ್‌ ಅವರನ್ನು ಕೊಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಅಪರಿಚಿತ ವ್ಯಕ್ತಿಯು ಅಮಿತ್‌ ಕೊಲೆಗೈಯುವ ಉದ್ದೇಶದಿಂದ ಹಲ್ಲೆ ನಡೆಸಿರುವುದಾಗಿ ಪ್ರಕರಣ ದಾಖಲಾಗಿದೆ. ಇದೇ ಹಿನ್ನೆಲೆಯಲ್ಲಿ ವಿಠೊಬಾ ಭಜನ ಮಂದಿರದ ಬಳಿಯಲ್ಲಿ ನಿಂತಿದ್ದ ಆಂಧ್ರಪ್ರದೇಶ ಮೂಲದ ಗುರುವೇಲು ಮೇಲೆಯೂ ಕೆಲವರು ಹಲ್ಲೆ ನಡೆಸದ್ದಾರೆ. ಹಲ್ಲೆಯ ಕಾರಣದಿಂದ ಆತ ಸಾವನ್ನಪ್ಪಿದ್ದಾನೆ ಎಂದು ಮಲ್ಪೆ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT