ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ದರೋಡೆಗೆ ಸಂಚು: ಸಿಸಿಬಿ ಪೊಲೀಸರಿಂದ ಆರು ಮಂದಿ ಆರೋಪಿಗಳ ಬಂಧನ

ದರೋಡಗೆ ಸಂಚು ರೂಪಿಸುತ್ತಿದ್ದ ಆರು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು, ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ಬಂಧಿಸಿದ್ದಾರೆ.

ಬೆಂಗಳೂರು: ದರೋಡಗೆ ಸಂಚು ರೂಪಿಸುತ್ತಿದ್ದ ಆರು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೊತ್ತನೂರು ದೊಡ್ಡ ಗುಬ್ಬಿಯ ಕರ್ನಾಟಕ ಬ್ಯಾಂಕ್ ಹತ್ತಿರದ ನಿವಾಸಿ ಪ್ರತಾಪ್ ಎಚ್ ಕೆ (38) ಕೆ. ಆರ್ . ಪುರ ದೇವಸಂದ್ರ ಲಿಟ್ಲ್ ಬ್ಲೂಮ್ ಶಾಲೆ ಹತ್ತಿರದ ರೈಲ್ವೆ ಕಾಲೋನಿಯ ನಿವಾಸಿ ಪಿ . ಹರೀಶ್ (31) ದೇವಸಂದ್ರ ಮಸೀದಿ ರಸ್ತೆಯ ಲಕ್ಷ್ಮಿ ನರಸಿಂಹ ನಿಲಯ ನಿವಾಸಿ ನದೀಂ (26) ದೇವಸಂದ್ರದ ಅಭಿಷೇಕ್ ( 23)  ಹಾಗೂ ಶಿವ (24)   ಜೆ. ಸಿ. ಲೇಔಟ್ ನ ಸುಮನ್ (26) ಬಂಧಿತ ಆರೋಪಿಗಳು.
ಆರೋಪಿಗಳು ಕೆ. ಆರ್. ಪುರಂ ಠಾಣಾ ವ್ಯಾಪ್ತಿಯ ಐಟಿಐ ಬಸ್ ಡಿಪೋ ರಸ್ತೆ ಬದಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ದಾರಿಯಲ್ಲಿ ಬರುವವರ ಮೇಲೆ ಹಲ್ಲೆ ಮಾಡಿ ಅವರ ಬಳಿ ಇರುವ ನಗದು- ಚಿನ್ನಾಭರಣ ದೋಚಲು ಸಜ್ಜಾಗಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು, ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT