ಗೋವಾ-ಕರ್ನಾಟಕ ರೈಲು ಮಾರ್ಗದಲ್ಲಿ ಭೂಕುಸಿತ: ಗ್ರಾಮಸ್ಥರ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ! 
ರಾಜ್ಯ

ಗೋವಾ-ಕರ್ನಾಟಕ ರೈಲು ಮಾರ್ಗದಲ್ಲಿ ಕುಸಿತ: ಗ್ರಾಮಸ್ಥರ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ!

ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿದೆ. ಪರಿಣಾಮ ಗೋವಾ-ಕರ್ನಾಟಕ ನಡುವಿನ ರೈಲು ಮಾರ್ಗದಲ್ಲಿ ಸಂಭವಿಸಬೇಕಿದ್ದ ಭಾರಿ ಅನಾಹುತವೊಂದು ಗ್ರಾಮಸ್ಥರ

ಬೆಳಗಾವಿ: ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿದೆ. ಪರಿಣಾಮ ಗೋವಾ-ಕರ್ನಾಟಕ ನಡುವಿನ ರೈಲು ಮಾರ್ಗದಲ್ಲಿ ಸಂಭವಿಸಬೇಕಿದ್ದ ಭಾರಿ ಅನಾಹುತವೊಂದು ಗ್ರಾಮಸ್ಥರ ಸಮಯಪ್ರಜ್ಞೆಯಿಂದ ತಪ್ಪಿದೆ. 
ಬೆಳಗಾವಿ ಬಳಿಯ ಲೋಂಡಾ-ಗೋವಾ ನಡುವಿನ ರೈಲು ಮಾರ್ಗದಲ್ಲಿ ಮಣ್ಣು ಕುಸಿತವನ್ನು ಕಂಡ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. 
ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ದುರಸ್ತಿ ಕಾಮಗಾರಿ ಕೈಗೊಂಡರಾದರೂ ಮಳೆಯ ಕಾರಣದಿಂದಾಗಿ ದುರಸ್ತಿಗೆ ಅಗತ್ಯವಿದ್ದ ಸರಕುಗಳು ತಲುಪಲು ಸಾಧ್ಯವಾಗದೇ ವಾಸ್ಕೋ-ನಿಜಾಮುದ್ದೀನ್ ಗೋವಾ ಎಕ್ಸ್ ಪ್ರೆಸ್ ರೈಲು ಭಾಗಶಃ ರದ್ದುಗೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT