ರಾಜ್ಯ

ಅನಾರೋಗ್ಯದ ನಡುವೆಯೂ ನೆರೆ ಪೀಡಿತ ಪ್ರದೇಶಗಳಿಗೆ ಎಚ್ ಡಿ ಕುಮಾರಸ್ವಾಮಿ ಭೇಟಿ

 ಅನಾರೋಗ್ಯದ ನಡುವೆಯೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೆರೆ ಪೀಡಿತ ಪ್ರದೇಶಗಳಿಗೆ  ಭೇಟಿ ನೀಡಲು ನಿರ್ಧರಿಸಿದ್ದಾರೆ.

ಬೆಂಗಳೂರು: ಅನಾರೋಗ್ಯದ ನಡುವೆಯೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೆರೆ ಪೀಡಿತ ಪ್ರದೇಶಗಳಿಗೆ  ಭೇಟಿ ನೀಡಲು ನಿರ್ಧರಿಸಿದ್ದಾರೆ.

ಅನಾರೋಗ್ಯವಿದ್ದರೂ ರಾಜ್ಯದ ಜನರು ನೆರೆಯಿಂದ ನಲುಗುತ್ತಿರುವುದನ್ನು ಕಂಡು ನನ್ನ ಮನಸ್ಸು ಮಿಡಿಯುತ್ತಿದೆ.  ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನರಗುಂದ, ನವಲಗುಂದ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಈ ಕುರಿತ ಪ್ರವಾಸದ ವೇಳಾಪಟ್ಟಿಯನ್ನೂ ಅವರು ಪ್ರಕಟಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT