ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಗೇಮ್ ಆಡಲು ಮೊಬೈಲ್ ಕೊಡಲಿಲ್ಲವೆಂದು ಆತ್ನಹತ್ಯೆಗೆ ಶರಣಾದ ಬಾಲಕ!

ಗೇಮ್​ ಆಡಲು ತನ್ನ ತಂದೆ ಮೊಬೈಲ್​ ಫೋನ್​ ನೀಡಲಿಲ್ಲವೆಂದು ಮನನೊಂದ 13 ವರ್ಷದ ಬಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದ ಅಂಬೇಡ್ಕರ್ ನಗರದಲ್ಲಿ ಸೋಮವಾರ ನಡೆದಿದೆ.

ಚಿತ್ರದುರ್ಗ: ಗೇಮ್​ ಆಡಲು ತನ್ನ ತಂದೆ ಮೊಬೈಲ್​ ಫೋನ್​ ನೀಡಲಿಲ್ಲವೆಂದು ಮನನೊಂದ 13 ವರ್ಷದ ಬಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದ ಅಂಬೇಡ್ಕರ್ ನಗರದಲ್ಲಿ ಸೋಮವಾರ ನಡೆದಿದೆ.

ಅಂಬೇಡ್ಕರ್ ನಗರದ ನಿವಾಸಿಗಳಾದ ಕಿಟ್ಟಿ ಮತ್ತು ಶಂಕ್ರಮ್ಮ ದಂಪತಿ ಮಗ ರಾಘವೇಂದ್ರ (13) ಮೃತ ಬಾಲಕ.

ಗೇಮ್ ಆಡಬೇಕೆಂದು ರಾಘವೇಂದ್ರ ತಮ್ಮ ತಂದೆಗೆ ಮೊಬೈಲ್ ಕೇಳಿದ್ದ. ಅವರು ನಿರಾಕರಿಸಿದಾಗ ಮನನೊಂದ ಆತ ಮನೆಯ ಕೊಠಡಿ ಒಳಗೆ ಹೋಗಿ ತಾಯಿಯ ಸೀರೆಯಿಂದ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಚಳ್ಳಕೆರೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!