ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಗೇಮ್ ಆಡಲು ಮೊಬೈಲ್ ಕೊಡಲಿಲ್ಲವೆಂದು ಆತ್ನಹತ್ಯೆಗೆ ಶರಣಾದ ಬಾಲಕ!

ಗೇಮ್​ ಆಡಲು ತನ್ನ ತಂದೆ ಮೊಬೈಲ್​ ಫೋನ್​ ನೀಡಲಿಲ್ಲವೆಂದು ಮನನೊಂದ 13 ವರ್ಷದ ಬಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದ ಅಂಬೇಡ್ಕರ್ ನಗರದಲ್ಲಿ ಸೋಮವಾರ ನಡೆದಿದೆ.

ಚಿತ್ರದುರ್ಗ: ಗೇಮ್​ ಆಡಲು ತನ್ನ ತಂದೆ ಮೊಬೈಲ್​ ಫೋನ್​ ನೀಡಲಿಲ್ಲವೆಂದು ಮನನೊಂದ 13 ವರ್ಷದ ಬಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದ ಅಂಬೇಡ್ಕರ್ ನಗರದಲ್ಲಿ ಸೋಮವಾರ ನಡೆದಿದೆ.

ಅಂಬೇಡ್ಕರ್ ನಗರದ ನಿವಾಸಿಗಳಾದ ಕಿಟ್ಟಿ ಮತ್ತು ಶಂಕ್ರಮ್ಮ ದಂಪತಿ ಮಗ ರಾಘವೇಂದ್ರ (13) ಮೃತ ಬಾಲಕ.

ಗೇಮ್ ಆಡಬೇಕೆಂದು ರಾಘವೇಂದ್ರ ತಮ್ಮ ತಂದೆಗೆ ಮೊಬೈಲ್ ಕೇಳಿದ್ದ. ಅವರು ನಿರಾಕರಿಸಿದಾಗ ಮನನೊಂದ ಆತ ಮನೆಯ ಕೊಠಡಿ ಒಳಗೆ ಹೋಗಿ ತಾಯಿಯ ಸೀರೆಯಿಂದ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಚಳ್ಳಕೆರೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT