ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಗೇಮ್ ಆಡಲು ಮೊಬೈಲ್ ಕೊಡಲಿಲ್ಲವೆಂದು ಆತ್ನಹತ್ಯೆಗೆ ಶರಣಾದ ಬಾಲಕ!

ಗೇಮ್​ ಆಡಲು ತನ್ನ ತಂದೆ ಮೊಬೈಲ್​ ಫೋನ್​ ನೀಡಲಿಲ್ಲವೆಂದು ಮನನೊಂದ 13 ವರ್ಷದ ಬಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದ ಅಂಬೇಡ್ಕರ್ ನಗರದಲ್ಲಿ ಸೋಮವಾರ ನಡೆದಿದೆ.

ಚಿತ್ರದುರ್ಗ: ಗೇಮ್​ ಆಡಲು ತನ್ನ ತಂದೆ ಮೊಬೈಲ್​ ಫೋನ್​ ನೀಡಲಿಲ್ಲವೆಂದು ಮನನೊಂದ 13 ವರ್ಷದ ಬಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದ ಅಂಬೇಡ್ಕರ್ ನಗರದಲ್ಲಿ ಸೋಮವಾರ ನಡೆದಿದೆ.

ಅಂಬೇಡ್ಕರ್ ನಗರದ ನಿವಾಸಿಗಳಾದ ಕಿಟ್ಟಿ ಮತ್ತು ಶಂಕ್ರಮ್ಮ ದಂಪತಿ ಮಗ ರಾಘವೇಂದ್ರ (13) ಮೃತ ಬಾಲಕ.

ಗೇಮ್ ಆಡಬೇಕೆಂದು ರಾಘವೇಂದ್ರ ತಮ್ಮ ತಂದೆಗೆ ಮೊಬೈಲ್ ಕೇಳಿದ್ದ. ಅವರು ನಿರಾಕರಿಸಿದಾಗ ಮನನೊಂದ ಆತ ಮನೆಯ ಕೊಠಡಿ ಒಳಗೆ ಹೋಗಿ ತಾಯಿಯ ಸೀರೆಯಿಂದ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಚಳ್ಳಕೆರೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT