ರಾಜ್ಯ

ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಭಾರಿ ವಾಹನಗಳ ಸಂಚಾರ ಶುರು

ಸಂಕೇಶ್ವರ ಮತ್ತು ನಿಪಾಣ್ಣಿಯಲ್ಲಿ ಕಳೆದ 12 ದಿನಗಳಿಂದ ಉಂಟಾಗಿದ್ದ ಭಾರೀ ಪ್ರವಾಹದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೆಳಗಾವಿ- ಮಹಾರಾಷ್ಟ್ರದ ಕೊಲ್ಹಾಪುರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭಾರಿ ವಾಹನಗಳ ಸಂಚಾರ ಆರಂಭವಾಗಿದೆ.

ಬೆಳಗಾವಿ:  ಸಂಕೇಶ್ವರ ಮತ್ತು ನಿಪಾಣ್ಣಿಯಲ್ಲಿ ಕಳೆದ 12 ದಿನಗಳಿಂದ ಉಂಟಾಗಿದ್ದ ಭಾರೀ ಪ್ರವಾಹದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೆಳಗಾವಿ- ಮಹಾರಾಷ್ಟ್ರದ ಕೊಲ್ಹಾಪುರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭಾರಿ ವಾಹನಗಳ ಸಂಚಾರ ಆರಂಭವಾಗಿದೆ.

ಪ್ರವಾಹದ ನೀರು ಈಗಲೂ ಕೂಡಾ ಈ ಹೆದ್ದಾರಿಯಲ್ಲಿ ಹರಿಯುತ್ತಿದೆ. ಆದಾಗ್ಯೂ, ಪ್ರಾಯೋಗಿಕವಾಗಿ ಮಿಲಿಟರಿ ಟ್ರಕ್  ಈ ಮಾರ್ಗದಲ್ಲಿ ಸಂಚರಿಸಿತು. ನಂತರ ಬಸ್ಸು, ಲಾರಿಯಂತಹ ಭಾರೀ ವಾಹನಗಳು ಈ ಮಾರ್ಗದಲ್ಲಿ ಸಂಚರಿಸಬಹುದು ಎಂಬುದನ್ನು ಮನಗೊಂಡು ಭಾರಿ ವಾಹನಗಳು ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. 

ಈ ಹೆದ್ದಾರಿಯಲ್ಲಿ ಎರಡು ಅಡಿವರೆಗೂ ಈಗಲೂ ನೀರು ಹರಿಯುತ್ತಿರುವುದರಿಂದ ಕಾರು ಮತ್ತಿತರ  ಲಘು ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. 

ಪ್ರವಾಹ ಕ್ಷೀಣಿಸಿದ ನಂತರ ಈ ಮಾರ್ಗದಲ್ಲಿ ಕಾರು ಮತ್ತಿತರ ಲಘು ವಾಹನಗಳನ್ನು ಸಂಚರಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT