ರಾಜ್ಯ

ಬೆಂಗಳೂರಿನಲ್ಲಿ ಹೈ ಆಲರ್ಟ್: ಎಲ್ಲೆಡೆ ಕಟ್ಟೆಚ್ಚರಕ್ಕೆ  ಪೊಲೀಸ್ ಕಮೀಷನರ್ ಆದೇಶ!

ರಾಜಧಾನಿ ಬೆಂಗಳೂರಿನಲ್ಲಿ ಹೈ ಆಲರ್ಟ್ ಘೋಷಿಸಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಇಂದು ಆದೇಶ ಹೊರಡಿಸಿದ್ದಾರೆ.  ಪೊಲೀಸ್ ಅಧಿಕಾರಿಗಳು ಸನ್ನದ ರೀತಿಯಲ್ಲಿ ಇರುವಂತೆ  ಅವರು ದಿಢೀರನೇ ಹೈ ಆಲರ್ಟ್ ಘೋಷಿಸಿದ್ದು, ಉಗ್ರರ ಭೀತಿಯ ಅನುಮಾನ ಕಾಡುತ್ತಿದೆ. 

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೈ ಆಲರ್ಟ್ ಘೋಷಿಸಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಇಂದು ಆದೇಶ ಹೊರಡಿಸಿದ್ದಾರೆ.  ಪೊಲೀಸ್ ಅಧಿಕಾರಿಗಳು ಸನ್ನದ ರೀತಿಯಲ್ಲಿ ಇರುವಂತೆ  ಅವರು ದಿಢೀರನೇ ಹೈ ಆಲರ್ಟ್ ಘೋಷಿಸಿದ್ದು, ಉಗ್ರರ ಭೀತಿಯ ಅನುಮಾನ ಕಾಡುತ್ತಿದೆ. 

 ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ, ವಿಕಾಸಸೌಧ, ಹೈಕೋರ್ಟ್,  ಎಲ್ಲಾ ರೈಲು ನಿಲ್ದಾಣಗಳು, ಬೆಂಗಳೂರು ಮೆಟ್ರೋ, ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ,  ಪ್ರತಿಷ್ಠಿತ ಶಾಲೆಗಳು, ಮಾಲ್ ಗಳು,  ಪಂಚತಾರಾ ಹೋಟೆಲ್ ಗಳು  ಹಾಗೂ ಮಾರ್ಕೆಟ್ ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳನ್ನು  ಪರಿಶೀಲಿಸುವಂತೆ, ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ  ಅಳವಡಿಸುವಂತೆ, ಮುಂದಿನ ಆದೇಶದವರೆಗೂ  ಉನ್ನತಾಧಿಕಾರಿಗಳು ನಿಗಾ ವಹಿಸುವಂತೆ  ನಿರ್ದೇಶನ ನೀಡಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಎಲ್ಲಾ ಅಧಿಕಾರಿಗಳು  ನಿಯಮಿತವಾಗಿ ಗಸ್ತು ತಿರುಗುವಂತೆಯೂ ತಿಳಿಸಿದ್ದಾರೆ.

ಪಿಜಿ ಹಾಸ್ಟೇಲ್ ಗಳು, ಅಪಾರ್ಟ್ ಮೆಂಟ್ ಗಳು, ಧಾರ್ಮಿಕ ಸ್ಥಳಗಳ ಬಳಿಯ ವಸತಿ ಗೃಹಗಳನ್ನು ಪರಿಶೀಲಿಸುವಂತೆ ಭಾಸ್ಕರ ರಾವ್  ಆದೇಶ ಹೊರಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT