ಸಂಗ್ರಹ ಚಿತ್ರ 
ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆ: ಆಗಸ್ಟ್ 22 ರಂದು 'ಗಜಪಯಣ'

ವಿಶ್ವವಿಶ್ಯಾತ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲು ಗಜಪಡೆಗಳ ಪಟ್ಟಿ ಸಿದ್ಧವಾಗಿದೆ ಆಗಸ್ಟ್ 22 ರಂದು ಮೊದಲ ಗಜಪಡೆ ಮೈಸೂರಿಗೆ ಪ್ರಯಾಣ ಬೆಳೆಸಲಿದೆ.

ಮೈಸೂರು: ವಿಶ್ವವಿಶ್ಯಾತ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲು ಗಜಪಡೆಗಳ ಪಟ್ಟಿ ಸಿದ್ಧವಾಗಿದೆ ಆಗಸ್ಟ್ 22 ರಂದು ಮೊದಲ ಗಜಪಡೆ ಮೈಸೂರಿಗೆ ಪ್ರಯಾಣ ಬೆಳೆಸಲಿದೆ.

ಹುಣಸೂರು ತಾಲೂಕಿನ ವೀರನಹೊಸಳ್ಳಿಯಿಂದ ಮೈಸೂರು ಅರಮನೆಗೆ ಗಜಪಡೆಗಳ ಮೊದಲ ತಂಡ ಆಗಮಸಲಿದೆ. 

ಆಗಸ್ಟ್ 22ರ ಬೆ.10.30ಕ್ಕೆ ಗಜಪಯಣಕ್ಕೆ ಚಾಲನೆ ದೊರೆಯಲಿದೆ. ದಸರಾ ಗಜಪಡೆಯ ಮೊದಲ ತಂಡದಲ್ಲಿ ಆರು ಆನೆಗಳು ಇರಲಿವೆ. ಚಿನ್ನದ ಅಂಬಾರಿ ಹೊರಲಿರುವ ಸಾರಥಿ ಅರ್ಜುನ ನೇತೃತ್ವದ ಆರು ಆನೆಗಳಿಗೆ ಗಣ್ಯರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ಪ್ರಯಾಣಕ್ಕೆ ಹಸಿರು ನಿಶಾನೆ ತೋರಲಾಗುವುದು. 

ಗಜ ಪಡೆಗಳ ಪಯಣಕ್ಕೆ ಈಗಾಗಲೇ ಮೈಸೂರು ದಸರಾ ಸಮಿತಿ ಹಾಗೂ ಅರಣ್ಯ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿವೆ. 

ಈ ಬಾರಿ ದಸರಾದಲ್ಲಿ 14 ಆನೆಗಳು ಭಾಗಿಯಾಗಲಿವೆ. ಎರಡು ತಂಡಗಳಾಗಿ ಮೈಸೂರಿಗೆ ಬರಲಿದೆ ಗಜಪಡೆಗಳು. 

ಮೊದಲ ತಂಡದಲ್ಲಿ 6 ಆನೆಗಳು. ಅಂದರೆ ಅರ್ಜುನ, ಅಭಿಮನ್ಯು ಮತ್ತು ವರಲಕ್ಷ್ಮಿ, ಧನಂಜಯ, ವಿಜಯ ಮತ್ತು ಈಶ್ವರ ಆನೆಗಳು  ಎರಡನೆ ತಂಡದಲ್ಲಿ 8 ಆನೆಗಳು ಇರಲಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT