ಭೂಕುಸಿತದಿಂದಾಗಿ ಏಳು ರೈಲುಗಳನ್ನು ರದ್ದುಗೊಳಿಸಿದ ನೈಋತ್ಯ ರೈಲ್ವೆ 
ರಾಜ್ಯ

ಭೂಕುಸಿತದಿಂದಾಗಿ ಏಳು ರೈಲುಗಳನ್ನು ರದ್ದುಗೊಳಿಸಿದ ನೈಋತ್ಯ ರೈಲ್ವೆ

ಸಕಲೇಶಪುರ-ಸುಬ್ರಮಣ್ಯ ರಸ್ತೆ ಘಾಟ್ ವಿಭಾಗದ ನಡುವೆ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಮೈಸೂರು ವಿಭಾಗದಲ್ಲಿ ಏಳು ರೈಲುಗಳನ್ನು ರದ್ದುಪಡಿಸುವುದಾಗಿ ನೈಋತ್ಯ ರೈಲ್ವೆ ಪ್ರಕಟಿಸಿದೆ.

ಬೆಂಗಳೂರು: ಸಕಲೇಶಪುರ-ಸುಬ್ರಮಣ್ಯ ರಸ್ತೆ ಘಾಟ್ ವಿಭಾಗದ ನಡುವೆ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಮೈಸೂರು ವಿಭಾಗದಲ್ಲಿ ಏಳು ರೈಲುಗಳನ್ನು ರದ್ದುಪಡಿಸುವುದಾಗಿ ನೈಋತ್ಯ ರೈಲ್ವೆ (ಎಸ್‌ಡಬ್ಲ್ಯುಆರ್) ಗುರುವಾರ ಪ್ರಕಟಿಸಿದೆ.

ಆಗಸ್ಟ್ 24 ರಂದು ಕಾರವಾರನಿಂದ ಪ್ರಯಾಣ ಪ್ರಾರಂಭಿಸಬೇಕಿದ್ದ ರೈಲು ಸಂಖ್ಯೆ 16516 ಕಾರವಾರ್-ಯಶವಂತಪುರ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16518/16524 ಕಣ್ಣೂರು / ಕಾರವಾರ್ - ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರದ್ದುಗೊಂಡಿದೆ. ಆಗಸ್ಟ್ 23 ಮತ್ತು 24 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಪ್ರಯಾಣ ಪ್ರಾರಂಭಿಸಬೇಕಿದ್ದ ಕೆಎಸ್‌ಆರ್ ಬೆಂಗಳೂರು - ಕಣ್ಣೂರು / ಕಾರ್ವಾರ್ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸಲಾಗಿದೆ ಎಂದು ಎಸ್‌ಡಬ್ಲ್ಯುಆರ್ ಪ್ರಕಟಣೆ ತಿಳಿಸಿದೆ. ಆ.25ರ ಯಶವಂತಪುರ - ಮಂಗಳೂರು ಮಾರ್ಗದ ರೈಲು ಕೂಡ ರದ್ದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'

Thai school shooting: ಶಾಲೆ ಮೇಲೆ ಗುಂಡಿನ ಮಳೆ, 22 ಮಕ್ಕಳು ಸೇರಿ ಕನಿಷ್ಟ 34 ಸಾವು, ದಾಳಿಕೋರ ಪೊಲೀಸ್ ವಶಕ್ಕೆ!

ನರವಾಣೆ ಪುಸ್ತಕ ವಿವಾದ: 'ನಂಬರ್ ಒನ್' ಶಂಕಿತ, ಪೆಂಗ್ವಿನ್ ಪಬ್ಲಿಕೇಷನ್ಸ್‌ಗೆ ನೋಟಿಸ್ ಜಾರಿ ಮಾಡಿದ ದೆಹಲಿ ಪೊಲೀಸರು!

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆ: BWSSB ಮಹತ್ವದ ನಡೆ!

ಬೆಂಗಳೂರಿನಲ್ಲಿ ದಾರುಣ ಘಟನೆ: ಶಾಲಾ ಬಸ್ ಹರಿದು ತಂದೆಯ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಕಂದಮ್ಮಗಳು!

SCROLL FOR NEXT