ಭೂಕುಸಿತದಿಂದಾಗಿ ಏಳು ರೈಲುಗಳನ್ನು ರದ್ದುಗೊಳಿಸಿದ ನೈಋತ್ಯ ರೈಲ್ವೆ 
ರಾಜ್ಯ

ಭೂಕುಸಿತದಿಂದಾಗಿ ಏಳು ರೈಲುಗಳನ್ನು ರದ್ದುಗೊಳಿಸಿದ ನೈಋತ್ಯ ರೈಲ್ವೆ

ಸಕಲೇಶಪುರ-ಸುಬ್ರಮಣ್ಯ ರಸ್ತೆ ಘಾಟ್ ವಿಭಾಗದ ನಡುವೆ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಮೈಸೂರು ವಿಭಾಗದಲ್ಲಿ ಏಳು ರೈಲುಗಳನ್ನು ರದ್ದುಪಡಿಸುವುದಾಗಿ ನೈಋತ್ಯ ರೈಲ್ವೆ ಪ್ರಕಟಿಸಿದೆ.

ಬೆಂಗಳೂರು: ಸಕಲೇಶಪುರ-ಸುಬ್ರಮಣ್ಯ ರಸ್ತೆ ಘಾಟ್ ವಿಭಾಗದ ನಡುವೆ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಮೈಸೂರು ವಿಭಾಗದಲ್ಲಿ ಏಳು ರೈಲುಗಳನ್ನು ರದ್ದುಪಡಿಸುವುದಾಗಿ ನೈಋತ್ಯ ರೈಲ್ವೆ (ಎಸ್‌ಡಬ್ಲ್ಯುಆರ್) ಗುರುವಾರ ಪ್ರಕಟಿಸಿದೆ.

ಆಗಸ್ಟ್ 24 ರಂದು ಕಾರವಾರನಿಂದ ಪ್ರಯಾಣ ಪ್ರಾರಂಭಿಸಬೇಕಿದ್ದ ರೈಲು ಸಂಖ್ಯೆ 16516 ಕಾರವಾರ್-ಯಶವಂತಪುರ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16518/16524 ಕಣ್ಣೂರು / ಕಾರವಾರ್ - ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರದ್ದುಗೊಂಡಿದೆ. ಆಗಸ್ಟ್ 23 ಮತ್ತು 24 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಪ್ರಯಾಣ ಪ್ರಾರಂಭಿಸಬೇಕಿದ್ದ ಕೆಎಸ್‌ಆರ್ ಬೆಂಗಳೂರು - ಕಣ್ಣೂರು / ಕಾರ್ವಾರ್ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸಲಾಗಿದೆ ಎಂದು ಎಸ್‌ಡಬ್ಲ್ಯುಆರ್ ಪ್ರಕಟಣೆ ತಿಳಿಸಿದೆ. ಆ.25ರ ಯಶವಂತಪುರ - ಮಂಗಳೂರು ಮಾರ್ಗದ ರೈಲು ಕೂಡ ರದ್ದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳ ನಟಿ ಮೇಲೆ ಅತ್ಯಾಚಾರ, ಹಲ್ಲೆ ಪ್ರಕರಣ: ಪಲ್ಸರ್ ಸುನಿ ಸೇರಿ ಎಲ್ಲಾ ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!

ಗೃಹ ಲಕ್ಷ್ಮಿ ಹಣ: ಸಚಿವೆ ಲಕ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ರಾ? 'ಡಿನ್ನರ್ ಪಾಲಿಟಿಕ್ಸ್' ಬಗ್ಗೆ ಬಿಜೆಪಿ ಕಿಡಿ!

'ಏನೋ ತಪ್ಪಾಗಿದೆ...' ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನೆ!

ದರ್ಶನ್ ಜೈಲ್‌ನಲ್ಲಿ ಇದ್ರೂ ರಾಜ್ಯಾದ್ಯಂತ 'ಡೆವಿಲ್' ಫೀವರ್, ಮೊದಲ ದಿನದ ಗಳಿಕೆ ಎಷ್ಟು?

ಮಾಲೀಕರೇ ವಿದೇಶಿಗರಿಗೆ ಮನೆ ಬಾಡಿಗೆ ಕೊಡುವ ಮುನ್ನ ಎಚ್ಚರ; ಡ್ರಗ್ಸ್ ಮಾರಾಟಗಾರರಿರುವ ಕಟ್ಟಡ ಕೆಡವಲು ಸರ್ಕಾರ ಚಿಂತನೆ!

SCROLL FOR NEXT