ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಒಂದೇ ದಿನದಲ್ಲಿ 13 ಮಂದಿಗೆ ಮರುಜೀವ ನೀಡಿದ ಅಂಗಾಂಗ ದಾನ

ಮೆದುಳು ನಿಷ್ಕ್ರಿಯವಾಗಿದೆ ಎಂದು ಘೊಷಿಸಲ್ಪಟ್ಟ ಇಬ್ಬರು ವ್ಯಕ್ತಿಗಳ ಕುಟುಂಬಸ್ಥರು ಅಂಗಾಂಗ ದಾನಕ್ಕೆ ತೀರ್ಮಾನಿಸುವ ಮೂಲಕ 24 ಗಂಟೆಗಳ ಅವಧಿಯಲ್ಲಿ 13 ಕ್ಕೂ ಹೆಚ್ಚು ಜನರಿಗೆ ಹೊಸ ಜೀವನವನ್ನು ನೀಡಿದರು. 

ಬೆಂಗಳೂರು: ಮೆದುಳು ನಿಷ್ಕ್ರಿಯವಾಗಿದೆ ಎಂದು ಘೊಷಿಸಲ್ಪಟ್ಟ ಇಬ್ಬರು ವ್ಯಕ್ತಿಗಳ ಕುಟುಂಬಸ್ಥರು ಅಂಗಾಂಗ ದಾನಕ್ಕೆ ತೀರ್ಮಾನಿಸುವ ಮೂಲಕ 24 ಗಂಟೆಗಳ ಅವಧಿಯಲ್ಲಿ 13 ಕ್ಕೂ ಹೆಚ್ಚು ಜನರಿಗೆ ಹೊಸ ಜೀವನವನ್ನು ನೀಡಿದರು.

21 ವರ್ಷದ ದಿನಗೂಲಿ ಕಾರ್ಮಿಕರೊಬ್ಬರು ಅಪಘಾತಕ್ಕೀಡಾದ ಕಾರಣ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ  ಅವರ ಮೆದುಳು ನಿಷ್ಕ್ರಿಯವೆಂದು ಘೋಷಿಸಲ್ಪಟ್ಟಿದೆ. ಆದ ಆತನ  ಮೂತ್ರಪಿಂಡ, ಯಕೃತ್ತು, ಹೃದಯ,ಕಾರ್ನಿಯಾಗಳು ಸೇರಿ ಅನೇಕ ಅಂಗಾಂಗಗಳನ್ನು ದಆನ ಮಾಡಲಾಗಿದೆ.

ಇನ್ನೊಂದು ಪ್ರಕರಣದಲ್ಲಿ 30 ವರ್ಷದ ಮಹಿಳೆ ಚಿತ್ರದುರ್ಗ ಬಳಿ ಅಪಘಾತಕ್ಕೀಡಾಗಿ ಆಕೆಯನ್ನೂ ಸಹ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಆಕೆಯ ಮೆದುಳು ನಿಷ್ಕ್ರಿಯವಾಗಿದೆ ಎಂದು ಪತ್ತೆಯಾಗಿದ್ದು ಮೂತ್ರಪಿಂಡ, ಪಿತ್ತಜನಕಾಂಗ, ಹೃದಯ ಕವಾಟ, ಕಾರ್ನಿಯಾ, ಶ್ವಾಸಕೋಶ, ಸಣ್ಣ ಕರುಳು ಮತ್ತು ಕಿಬ್ಬೊಟ್ಟೆಯ ನಾಳಗಳನ್ನು ದಾನ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT