ಕಪಿಲಾ ನದಿ (ಸಂಗ್ರಹ ಚಿತ್ರ) 
ರಾಜ್ಯ

ಮೈಸೂರು: ಸೆಲ್ಫಿ ಕ್ಲಿಕ್ಕಿಸಿಕೊಂಡ ನಂತರ ಕಪಿಲಾ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ

ಸೆಲ್ಫಿ ಕ್ಲಿಕ್ಕಿಸಿಕೊಂಡ ಬಳಿಕ ನದಿಗೆ ಹಾರಿ ತಾಯಿ-ಮಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೈಸೂರು: ಸೆಲ್ಫಿ ಕ್ಲಿಕ್ಕಿಸಿಕೊಂಡ ಬಳಿಕ ನದಿಗೆ ಹಾರಿ ತಾಯಿ-ಮಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಂಡಿಪಾಳ್ಯ ಗ್ರಾಮದ ನಿವಾಸಿಗಳಾದ ಮುಂಜುಳಾ(38) ಹಾಗೂ ಸೌಮ್ಯ (19) ಆತ್ಮಹತ್ಯೆ ಮಾಡಿಕೊಂಡವರು. ಮನೆಯವರಿಗೆ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ತಾಯಿ, ಮಗಳು ತೆರಳಿದ್ದರು. ಆದರೆ ನದಿಯ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಂಡ ನಂತರ ನದಿಗೆ ಹಾರಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಯಿ, ಮಗಳ ಮೃತದೇಹ ನೀರಿನಲ್ಲಿ ತೇಲುತ್ತಿದ್ದುದನ್ನು ನೋಡಿದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಬಂದು ಮೃತದೇಹಗಳನ್ನು ನದಿಯಿಂದ ಹೊರ ತೆಗೆದಿದ್ದಾರೆ. ಸದ್ಯ ತಾಯಿ, ಮಗಳ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ