ಕೆಆರ್ ಎಸ್ ಗೆ ಬಾಗಿನ ಅರ್ಪಣೆ 
ರಾಜ್ಯ

ಬಾಗಿನದಲ್ಲೂ ಮಲತಾಯಿ ಧೋರಣೆ: ಕೆಆರ್ ಎಸ್ ಗೆ ಮಾತ್ರ ಬಾಗಿನ, ಆಲಮಟ್ಟಿಗೆ ಏಕಿಲ್ಲ?

ಇತ್ತೀಚೆಗೆ ಸುರಿದ ಮಳೆಯಿಂದ ಭರ್ತಿಗೊಂಡಿದ್ದ ಕೆಆರ್ ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಬಾಗಿನ ಅರ್ಪಿಸಿದ್ದಾರೆ, ಆದರೆ  ಉತ್ತರ ಕರ್ನಾಟಕದ ಆಲಮಟ್ಟಿ ಜಲಾಶಯಕ್ಕೆ ಬಾಗಿನ ನೀಡದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ವಿಜಯಪುರ:  ಇತ್ತೀಚೆಗೆ ಸುರಿದ ಮಳೆಯಿಂದ ಭರ್ತಿಗೊಂಡಿದ್ದ ಕೆಆರ್ ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಬಾಗಿನ ಅರ್ಪಿಸಿದ್ದಾರೆ, ಆದರೆ  ಉತ್ತರ ಕರ್ನಾಟಕದ ಆಲಮಟ್ಟಿ ಜಲಾಶಯಕ್ಕೆ ಬಾಗಿನ ನೀಡದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬಾಗಲಕೋಟೆಯಲ್ಲಿರುವ ಆಲಮಟ್ಟಿ, ರಾಜ್ಯದ ಅತಿ ದೊಡ್ಡ ಜಲಾಶಯ, ಮಳೆಯಿಂದಾಗಿ ಈ ಜಲಾಶಯ ಕೂಡ ತುಂಬಿ ತುಳುಕುತ್ತಿದೆ,.  ರಾಜ್ಯ ಸರ್ಕಾರ ಕೇವಲ ಕೆಆರ್ ಎಸ್ ಗೆ ಮಾತ್ರ ಬಾಗಿನ ಅರ್ಪಿಸಿದೆ. ಆಲಮಟ್ಟಿ ಜಲಾಶಯಕ್ಕೆ ಏಕಿಲ್ಲ ಎಂದು ಈ ಭಾಗದ ರೈತರು ಪ್ರಶ್ನಿಸಿದ್ದಾರೆ.

ಕೆಆರ್ ಎಸ್ ಗಿಂತ ಆಲಮಟ್ಟಿ ದೊಡ್ಡ ಜಲಾಶಯವಾಗಿದೆ, ಕೇವಲ ಬಿಜೆಪಿ ಸರ್ಕಾರ ಮಾತ್ರವಲ್ಲ, ಇದಕ್ಕೂ ಹಿಂದಿದ್ದ ಸರ್ಕಾರಗಳು ಕೂಡ ಇದೇ ರೀತಿ ತಾರತಮ್ಯ ಮಾಡಿಕೊಂಡು ಬಂದಿವೆ, ಬಹಳ ಹಿಂದಿನಿಂದಲೂ ಮಲತಾಯಿ ಧೋರಣೆ ನಡೆಯುತ್ತಿದೆ ಎಂದು ಕರ್ನಾಟರ ರೈತ ಸಂಘದ ಕಾರ್ಯದರ್ಶಿ ಆರವಿಂದ್ ಕುಲಕರ್ಣಿ ಆರೋಪಿಸಿದ್ದಾರೆ. ಜೊತೆಗೆ ತುಂಗಭದ್ರಾ ಜಲಾಶಯ ಕೂಡ ತುಂಬಿದ್ದು, ಸರ್ಕಾರ ಇದನ್ನು ನಿರ್ಲಕ್ಷ್ಯಿಸಿದೆ ಎಂದು ಈ ಭಾಗದ ರೈತರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT