ಸಿಬಿಐ 
ರಾಜ್ಯ

ದೂರವಾಣಿ ಕದ್ದಾಲಿಕೆ ಪ್ರಕರಣ: ಸಿಬಿಐನಿಂದ ಎಫ್ ಐಆರ್ ದಾಖಲು, ತನಿಖೆ ಶುರು

ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆ ವಹಿಸಿಕೊಂಡಿರುವ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ, ಎಫ್ ಐಆರ್ ದಾಖಲಿಸಿಕೊಂಡಿದ್ದು, ತನಿಖಾ ಕಾರ್ಯ ಆರಂಭಿಸಿದೆ

ಬೆಂಗಳೂರು: ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆ ವಹಿಸಿಕೊಂಡಿರುವ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ, ಎಫ್ ಐಆರ್ ದಾಖಲಿಸಿಕೊಂಡಿದ್ದು, ತನಿಖಾ ಕಾರ್ಯ ಆರಂಭಿಸಿದೆ


ಆಡಳಿತಾರೂಢ ಹಾಗೂ ವಿರೋಧ ಪಕ್ಷಗಳ ಕೆಲವು ನಾಯಕರು , ಶಾಸಕರು ಹಾಗೂ ನಿಕಟವರ್ತಿಗಳ ದೂರವಾಣಿಗಳನ್ನು ಅಕ್ರಮವಾಗಿ ಕದ್ದಾಲಿಕೆ ನಡೆಸಲಾಗಿದೆ ಎಂದು ಕೆಲ ಅಪರಿಚಿತ ವ್ಯಕ್ತಿಗಳ ಮೇಲೆ ದೂರು ದಾಖಲಿಸಿಕೊಂಡಿದೆ.

ಜೆಡಿಎಸ್ - ಬಿಜೆಪಿ ಮೈತ್ರಿಕೂಟದ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ವಹಿಸಿ ಇತ್ತೀಚಿಗೆ ಅಧಿಸೂಚನೆ ಹೊರಡಿಸಿತ್ತು. ರಾಜ್ಯಸರ್ಕಾರದ ಕೋರಿಕೆ ಮೇರೆಗೆ ತನಿಖೆ ನಡೆಸಲು ಮುಂದಾಗಿರುವ ಸಿಬಿಐ ದೂರು ದಾಖಲಿಸಿಕೊಂಡಿದೆ.


ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ದೂರವಾಣಿ ಕದ್ದಾಲಿಕೆ ನಡೆದಿತ್ತು. ಇದರಲ್ಲಿ ಆಡಳಿತ ಪಕ್ಷದ ಕೆಲ ಮುಖಂಡರು, ವಿರೋಧ ಪಕ್ಷಗಳ ಮುಖಂಡರು, ರಾಜೀನಾಮೆ ನೀಡಿದ ಶಾಸಕರು, ಸರ್ಕಾರಿ ಅಧಿಕಾರಿಗಳು , ಪೊಲೀಸ್ ಅಧಿಕಾರಿಗಳ ದೂರವಾಣಿಗಳನ್ನು ಕದ್ದಾಲಿಸಲಾಗಿತ್ತು ಎಂಬ ಆರೋಪಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT