ಇಂಧನ ಸೋರಿಕೆ: ನಿಲ್ದಾಣದಲ್ಲೇ ನಿಂತ ರೈಲು- ಡೀಸೆಲ್ ತುಂಬಿಕೊಳ್ಳಲು ಬಕೆಟ್ ಹಿಡಿದು ಬಂದ ಜನತೆ 
ರಾಜ್ಯ

ಇಂಧನ ಸೋರಿಕೆ: ನಿಲ್ದಾಣದಲ್ಲೇ ನಿಂತ ರೈಲು- ಡೀಸೆಲ್ ತುಂಬಿಕೊಳ್ಳಲು ಬಕೆಟ್ ಹಿಡಿದು ಬಂದ ಜನತೆ

ಹುಬ್ಬಳ್ಳಿ-ಬೆಂಗಳೂರು ಪ್ಯಾಸೆಂಬರ್ ರೈಲಿನ ಇಂಜಿನ್'ನಲ್ಲಿ ಇಂಧನ ಸೋರಿಯಿಂದ ಬೆಂಗಳೂರಿಗೆ ಹೊರಡುವ ರೈಲು ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಯಲವಿಗೆ ರೈಲ್ವೇ ನಿಲ್ದಾಣದಲ್ಲಿಯೇ ನಿಂತಿಕೊಂಡ ಪರಿಮಾಮ, ಡೀಸೆಲ್ ತುಂಬಿಕೊಳ್ಳಲು ಜನರು ಪಾತ್ರೆ, ಬಕೆಟ್ ಗಳನ್ನು ತಂದು ಮುಗಿಬಿದ್ದದ್ದು ಕಂಡು ಬಂದಿತು. 

ಹುಬ್ಬಳ್ಳಿ: ಹುಬ್ಬಳ್ಳಿ-ಬೆಂಗಳೂರು ಪ್ಯಾಸೆಂಬರ್ ರೈಲಿನ ಇಂಜಿನ್'ನಲ್ಲಿ ಇಂಧನ ಸೋರಿಯಿಂದ ಬೆಂಗಳೂರಿಗೆ ಹೊರಡುವ ರೈಲು ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಯಲವಿಗೆ ರೈಲ್ವೇ ನಿಲ್ದಾಣದಲ್ಲಿಯೇ ನಿಂತಿಕೊಂಡ ಪರಿಮಾಮ, ಡೀಸೆಲ್ ತುಂಬಿಕೊಳ್ಳಲು ಜನರು ಪಾತ್ರೆ, ಬಕೆಟ್ ಗಳನ್ನು ತಂದು ಮುಗಿಬಿದ್ದದ್ದು ಕಂಡು ಬಂದಿತು. 

ಇಂದು ಬೆಳಿಗ್ಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೊರಡುವ 56516ರೈಲಿನ ಎಂಜಿನ್ ನಲ್ಲಿ ಇಂಧನ ಸೋರಿಕೆ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ರೈಲನ್ನು ಯಲವಿಗಿಯಲ್ಲಿಯೇ ನಿಲ್ಲಿಸಲಾಗಿತ್ತು. 

ಇಂಧನ ಸೋರಿಕೆಯನ್ನು ಗಮನಿಸಿದ ಸಾರ್ವಜನಿಕರು ಬಕೆಟ್ ಹಾಗೂ ಕೊಡಗಳನ್ನು ಹಿಡಿದು ಡೀಸೆಲ್ ತುಂಬಿಸಿಕೊಳ್ಳಲು ಮುಂಗಿ ಬಿದ್ದರು. ಇದರ ಪರಪಿಣಾಮ ಸಂಚಾರ ಕೆಲ ಕಾಲ ಸ್ಥಗಿತಗೊಂಡು, ಪ್ರಯಾಣಿಕರು ಪರದಾಡುವಂತಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

SCROLL FOR NEXT