ಕೊಪ್ಪಳ: ವೈದ್ಯರ ನಿರ್ಲಕ್ಷ್ಯ‌ಕ್ಕೆ ಬಾಣಂತಿ ಕೋಮಾ ಸ್ಥಿತಿಗೆ 
ರಾಜ್ಯ

ಕೊಪ್ಪಳ: ವೈದ್ಯರ ನಿರ್ಲಕ್ಷ್ಯ‌ಕ್ಕೆ ಬಾಣಂತಿ ಕೋಮಾ ಸ್ಥಿತಿಗೆ

ವೈದ್ಯರ ನಿರ್ಲಕ್ಷ್ಯ‌ಕ್ಕೆ ಗರ್ಭಿಣಿ ಸಾವನ್ನಪ್ಪಿದ ಘಟನೆ ವರದಿಯಾದ ಬೆನ್ನಲ್ಲೇ ಕೊಪ್ಪಳದಲ್ಲಿ ಮತ್ತೊಂದು ಇಂಥಹದ್ದೇ ಘಟನೆ ವರದಿಯಾಗಿದೆ. 

ಕೊಪ್ಪಳ: ವೈದ್ಯರ ನಿರ್ಲಕ್ಷ್ಯ‌ಕ್ಕೆ ಗರ್ಭಿಣಿ ಸಾವನ್ನಪ್ಪಿದ ಘಟನೆ ವರದಿಯಾದ ಬೆನ್ನಲ್ಲೇ ಕೊಪ್ಪಳದಲ್ಲಿ ಮತ್ತೊಂದು ಇಂಥಹದ್ದೇ ಘಟನೆ ವರದಿಯಾಗಿದೆ. 

ಕಳೆದ ಮೂರು ತಿಂಗಳಿನಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಣಂತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆರಿಗೆಗೆ ಬಂದ ಮಹಿಳೆ  ಅನ್ನಪೂರ್ಣ ಅವರನ್ನು ವೈದ್ಯರ ನಿರ್ಲಕ್ಷ್ಯ ಕೋಮಾ ಸ್ಥಿತಿಗೆ ತಂದಿದೆ ಎಂದು  ಪಾಲಕರು ಆರೋಪಿಸಿದ್ದಾರೆ. 

ತಾಯಿ ಕೋಮಾದಲ್ಲಿರುವುದರಿಂದ ತಾಯಿ ಇದ್ದರೂ ಮೂರು ತಿಂಗಳ ಗಂಡು ಮಗು ತಬ್ಬಲಿಯಾದಂತಾಗಿದೆ.  ಶಸ್ತ್ರ ಚಿಕಿತ್ಸೆ ಮಾಡಿ ಹೆರಿಗೆ ಮಾಡಿದ ವೈದ್ಯರ ಎಡವಟ್ಟಿನಿಂದ ಈ ರೀತಿ ಆಗಿದೆ ಎಂದು ಡಾ.ಶಿವಗಂಗಾ ವಿರುದ್ಧ ಪಾಲಕರು ಆರೋಪಿಸಿದ್ದಾರೆ.

ಘಟನೆಗೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿಗೆ ಪೋಷಕರು ದೂರು ಸಲ್ಲಿಸಿದ್ದು ಕೊಪ್ಪಳ ಜಿಲ್ಲಾಸ್ಪತ್ರೆಗೇ ಸೂಕ್ತ ಚಿಕಿತ್ಸೆ ಬೇಕಾದ ಸ್ಥಿತಿ ನಿರ್ಮಾಣವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT