ಕೊಪ್ಪಳ: ವೈದ್ಯರ ನಿರ್ಲಕ್ಷ್ಯ‌ಕ್ಕೆ ಬಾಣಂತಿ ಕೋಮಾ ಸ್ಥಿತಿಗೆ 
ರಾಜ್ಯ

ಕೊಪ್ಪಳ: ವೈದ್ಯರ ನಿರ್ಲಕ್ಷ್ಯ‌ಕ್ಕೆ ಬಾಣಂತಿ ಕೋಮಾ ಸ್ಥಿತಿಗೆ

ವೈದ್ಯರ ನಿರ್ಲಕ್ಷ್ಯ‌ಕ್ಕೆ ಗರ್ಭಿಣಿ ಸಾವನ್ನಪ್ಪಿದ ಘಟನೆ ವರದಿಯಾದ ಬೆನ್ನಲ್ಲೇ ಕೊಪ್ಪಳದಲ್ಲಿ ಮತ್ತೊಂದು ಇಂಥಹದ್ದೇ ಘಟನೆ ವರದಿಯಾಗಿದೆ. 

ಕೊಪ್ಪಳ: ವೈದ್ಯರ ನಿರ್ಲಕ್ಷ್ಯ‌ಕ್ಕೆ ಗರ್ಭಿಣಿ ಸಾವನ್ನಪ್ಪಿದ ಘಟನೆ ವರದಿಯಾದ ಬೆನ್ನಲ್ಲೇ ಕೊಪ್ಪಳದಲ್ಲಿ ಮತ್ತೊಂದು ಇಂಥಹದ್ದೇ ಘಟನೆ ವರದಿಯಾಗಿದೆ. 

ಕಳೆದ ಮೂರು ತಿಂಗಳಿನಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಣಂತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆರಿಗೆಗೆ ಬಂದ ಮಹಿಳೆ  ಅನ್ನಪೂರ್ಣ ಅವರನ್ನು ವೈದ್ಯರ ನಿರ್ಲಕ್ಷ್ಯ ಕೋಮಾ ಸ್ಥಿತಿಗೆ ತಂದಿದೆ ಎಂದು  ಪಾಲಕರು ಆರೋಪಿಸಿದ್ದಾರೆ. 

ತಾಯಿ ಕೋಮಾದಲ್ಲಿರುವುದರಿಂದ ತಾಯಿ ಇದ್ದರೂ ಮೂರು ತಿಂಗಳ ಗಂಡು ಮಗು ತಬ್ಬಲಿಯಾದಂತಾಗಿದೆ.  ಶಸ್ತ್ರ ಚಿಕಿತ್ಸೆ ಮಾಡಿ ಹೆರಿಗೆ ಮಾಡಿದ ವೈದ್ಯರ ಎಡವಟ್ಟಿನಿಂದ ಈ ರೀತಿ ಆಗಿದೆ ಎಂದು ಡಾ.ಶಿವಗಂಗಾ ವಿರುದ್ಧ ಪಾಲಕರು ಆರೋಪಿಸಿದ್ದಾರೆ.

ಘಟನೆಗೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿಗೆ ಪೋಷಕರು ದೂರು ಸಲ್ಲಿಸಿದ್ದು ಕೊಪ್ಪಳ ಜಿಲ್ಲಾಸ್ಪತ್ರೆಗೇ ಸೂಕ್ತ ಚಿಕಿತ್ಸೆ ಬೇಕಾದ ಸ್ಥಿತಿ ನಿರ್ಮಾಣವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT