ಅಜರಾಮರ ಅಯೋಧ್ಯೆ 
ರಾಜ್ಯ

ಬೆಂಗಳೂರು: ಇಂದು 'ಅಜರಾಮರ ಅಯೋಧ್ಯೆ' ಕೃತಿ ಬಿಡುಗಡೆ

ರಾಮಾಯಣದಲ್ಲಿ ಶ್ರೀರಾಮನ ಜನನಾರಭ್ಯ ವಿಶೇಷ ಘಟನೆಗಳು, ವನವಾಸದ ಹಾದಿ, ರಾಮಜನ್ಮಭೂಮಿ ವ್ಯಾಜ್ಯ, ವಾದ, ಕೋರ್ಟ್ ತೀರ್ಪು ಇಂತಹಾ ಹತ್ತು ಹಲವು ವಿಷಯಗಳ ಸಾಂಗ್ರಹವಾದ "ಅಜರಾಮರ ಅಯೋಧ್ಯೆ" ಕೃತಿ ಶುಕ್ರವಾರ (ಡಿ.6) ಬಿಡುಗಡೆಯಾಗುತ್ತಿದೆ.

ಬೆಂಗಳೂರು: ದೇಶದ ಶ್ರಮಿಕ, ಚಿಂತಕ ವರ್ಗದವರನ್ನು ಸಮಾನವಾಗಿ ಪ್ರಭಾವಿಸಿದ ರಾಮಜನ್ಮಭೂಮಿ ವಿವಾದವು ಜನರ ಸಂಘಟನೆ ಹಾಗೂ ರಾಜಕೀಯ ಆಯಾಮಗಳನ್ನು ಬದಲಿಸಿತು. ಇಂತಹಾ ರಾಮಜನ್ಮಭೂಮಿ, ರಾಮಾಯಣದಲ್ಲಿ ಶ್ರೀರಾಮನ ಜನನಾರಭ್ಯ ವಿಶೇಷ ಘಟನೆಗಳು, ವನವಾಸದ ಹಾದಿ, ರಾಮಜನ್ಮಭೂಮಿ ವ್ಯಾಜ್ಯ, ವಾದ, ಕೋರ್ಟ್ ತೀರ್ಪು ಇಂತಹಾ ಹತ್ತು ಹಲವು ವಿಷಯಗಳ ಸಾಂಗ್ರಹವಾದ "ಅಜರಾಮರ ಅಯೋಧ್ಯೆ" ಕೃತಿ ಶುಕ್ರವಾರ (ಡಿ.6) ಬಿಡುಗಡೆಯಾಗುತ್ತಿದೆ.

"ಅಜರಾಮರ ಅಯೋಧ್ಯೆ" ಕೃತಿಯನ್ನು ಕೆವಿ ರಾಧಾಕೃಷ್ಣ ಅವರು ರಚಿಸಿದ್ದು ಡಿ.6ರ ಸಂಜೆ ಆರಕ್ಕೆ ಬಸವನಗುಡಿ ರಸ್ತೆಯ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಪಕ್ಕದಲ್ಲಿನ "ಜಸ್ಟ್ ಬುಕ್ಸ್" ಅಂಗಣದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಅಯೋಧ್ಯೆ ತೀರ್ಪಿನ ಬಳಿಕ ಸಾಮಾನ್ಯ ಸಂವಹನದ ಕುರಿತು ಖ್ಯಾತ ಅಂಕಣಕಾರ ರೋಹಿತ್ ಅವರು ಮಾತನಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!