ಅಜರಾಮರ ಅಯೋಧ್ಯೆ 
ರಾಜ್ಯ

ಬೆಂಗಳೂರು: ಇಂದು 'ಅಜರಾಮರ ಅಯೋಧ್ಯೆ' ಕೃತಿ ಬಿಡುಗಡೆ

ರಾಮಾಯಣದಲ್ಲಿ ಶ್ರೀರಾಮನ ಜನನಾರಭ್ಯ ವಿಶೇಷ ಘಟನೆಗಳು, ವನವಾಸದ ಹಾದಿ, ರಾಮಜನ್ಮಭೂಮಿ ವ್ಯಾಜ್ಯ, ವಾದ, ಕೋರ್ಟ್ ತೀರ್ಪು ಇಂತಹಾ ಹತ್ತು ಹಲವು ವಿಷಯಗಳ ಸಾಂಗ್ರಹವಾದ "ಅಜರಾಮರ ಅಯೋಧ್ಯೆ" ಕೃತಿ ಶುಕ್ರವಾರ (ಡಿ.6) ಬಿಡುಗಡೆಯಾಗುತ್ತಿದೆ.

ಬೆಂಗಳೂರು: ದೇಶದ ಶ್ರಮಿಕ, ಚಿಂತಕ ವರ್ಗದವರನ್ನು ಸಮಾನವಾಗಿ ಪ್ರಭಾವಿಸಿದ ರಾಮಜನ್ಮಭೂಮಿ ವಿವಾದವು ಜನರ ಸಂಘಟನೆ ಹಾಗೂ ರಾಜಕೀಯ ಆಯಾಮಗಳನ್ನು ಬದಲಿಸಿತು. ಇಂತಹಾ ರಾಮಜನ್ಮಭೂಮಿ, ರಾಮಾಯಣದಲ್ಲಿ ಶ್ರೀರಾಮನ ಜನನಾರಭ್ಯ ವಿಶೇಷ ಘಟನೆಗಳು, ವನವಾಸದ ಹಾದಿ, ರಾಮಜನ್ಮಭೂಮಿ ವ್ಯಾಜ್ಯ, ವಾದ, ಕೋರ್ಟ್ ತೀರ್ಪು ಇಂತಹಾ ಹತ್ತು ಹಲವು ವಿಷಯಗಳ ಸಾಂಗ್ರಹವಾದ "ಅಜರಾಮರ ಅಯೋಧ್ಯೆ" ಕೃತಿ ಶುಕ್ರವಾರ (ಡಿ.6) ಬಿಡುಗಡೆಯಾಗುತ್ತಿದೆ.

"ಅಜರಾಮರ ಅಯೋಧ್ಯೆ" ಕೃತಿಯನ್ನು ಕೆವಿ ರಾಧಾಕೃಷ್ಣ ಅವರು ರಚಿಸಿದ್ದು ಡಿ.6ರ ಸಂಜೆ ಆರಕ್ಕೆ ಬಸವನಗುಡಿ ರಸ್ತೆಯ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಪಕ್ಕದಲ್ಲಿನ "ಜಸ್ಟ್ ಬುಕ್ಸ್" ಅಂಗಣದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಅಯೋಧ್ಯೆ ತೀರ್ಪಿನ ಬಳಿಕ ಸಾಮಾನ್ಯ ಸಂವಹನದ ಕುರಿತು ಖ್ಯಾತ ಅಂಕಣಕಾರ ರೋಹಿತ್ ಅವರು ಮಾತನಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಮಿತ್ರರಾಷ್ಟ್ರಗಳಿಗಷ್ಟೇ ಹಾರ್ಮುಜ್‌ ಜಲಸಂಧಿ ತೆರೆದ ಇರಾನ್‌; 15 ಅಂಶಗಳ ಶಾಂತಿ ಸೂತ್ರ ಮುಂದಿಟ್ಟ ಅಮೆರಿಕಾ, ಒಪ್ಪುತ್ತದೆಯೇ ಟೆಹ್ರಾನ್..?

ಮಹಾರಾಷ್ಟ್ರ DCM ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ಇದೊಂದು ವ್ಯವಸ್ಥಿತ ಕೊಲೆ: ಬೆಂಗಳೂರಲ್ಲಿ FIR ದಾಖಲು

Jakkur aerodrome 200 ಏಕರೆ ಭೂಮಿ ಮೇಲೆ ರಿಯಲ್ ಎಸ್ಟೇಟ್ ಕಣ್ಣು: ಕಬಳಿಕೆಗೆ ದೊಡ್ಡ ಲಾಬಿಯೇ ನಡೆಯುತ್ತಿದೆ; BJP ಗಂಭೀರ ಆರೋಪ

ಗದಗ: ನೀರು ಕುಡಿದ ವಿಚಾರಕ್ಕೆ 2 ಸಮುದಾಯಗಳ ನಡುವೆ ಘರ್ಷಣೆ; 15 ಮಂದಿಗೆ ಗಾಯ

ಇ-ಖಾತೆಯಲ್ಲಿ ಲಂಚಾವತಾರ: ಸದನದಲ್ಲಿ ದಾಖಲೆ ಸಹಿತ ಆರ್.ಅಶೋಕ್ ಗಂಭೀರ ಆರೋಪ

SCROLL FOR NEXT