ಅಜರಾಮರ ಅಯೋಧ್ಯೆ 
ರಾಜ್ಯ

ಬೆಂಗಳೂರು: ಇಂದು 'ಅಜರಾಮರ ಅಯೋಧ್ಯೆ' ಕೃತಿ ಬಿಡುಗಡೆ

ರಾಮಾಯಣದಲ್ಲಿ ಶ್ರೀರಾಮನ ಜನನಾರಭ್ಯ ವಿಶೇಷ ಘಟನೆಗಳು, ವನವಾಸದ ಹಾದಿ, ರಾಮಜನ್ಮಭೂಮಿ ವ್ಯಾಜ್ಯ, ವಾದ, ಕೋರ್ಟ್ ತೀರ್ಪು ಇಂತಹಾ ಹತ್ತು ಹಲವು ವಿಷಯಗಳ ಸಾಂಗ್ರಹವಾದ "ಅಜರಾಮರ ಅಯೋಧ್ಯೆ" ಕೃತಿ ಶುಕ್ರವಾರ (ಡಿ.6) ಬಿಡುಗಡೆಯಾಗುತ್ತಿದೆ.

ಬೆಂಗಳೂರು: ದೇಶದ ಶ್ರಮಿಕ, ಚಿಂತಕ ವರ್ಗದವರನ್ನು ಸಮಾನವಾಗಿ ಪ್ರಭಾವಿಸಿದ ರಾಮಜನ್ಮಭೂಮಿ ವಿವಾದವು ಜನರ ಸಂಘಟನೆ ಹಾಗೂ ರಾಜಕೀಯ ಆಯಾಮಗಳನ್ನು ಬದಲಿಸಿತು. ಇಂತಹಾ ರಾಮಜನ್ಮಭೂಮಿ, ರಾಮಾಯಣದಲ್ಲಿ ಶ್ರೀರಾಮನ ಜನನಾರಭ್ಯ ವಿಶೇಷ ಘಟನೆಗಳು, ವನವಾಸದ ಹಾದಿ, ರಾಮಜನ್ಮಭೂಮಿ ವ್ಯಾಜ್ಯ, ವಾದ, ಕೋರ್ಟ್ ತೀರ್ಪು ಇಂತಹಾ ಹತ್ತು ಹಲವು ವಿಷಯಗಳ ಸಾಂಗ್ರಹವಾದ "ಅಜರಾಮರ ಅಯೋಧ್ಯೆ" ಕೃತಿ ಶುಕ್ರವಾರ (ಡಿ.6) ಬಿಡುಗಡೆಯಾಗುತ್ತಿದೆ.

"ಅಜರಾಮರ ಅಯೋಧ್ಯೆ" ಕೃತಿಯನ್ನು ಕೆವಿ ರಾಧಾಕೃಷ್ಣ ಅವರು ರಚಿಸಿದ್ದು ಡಿ.6ರ ಸಂಜೆ ಆರಕ್ಕೆ ಬಸವನಗುಡಿ ರಸ್ತೆಯ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಪಕ್ಕದಲ್ಲಿನ "ಜಸ್ಟ್ ಬುಕ್ಸ್" ಅಂಗಣದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಅಯೋಧ್ಯೆ ತೀರ್ಪಿನ ಬಳಿಕ ಸಾಮಾನ್ಯ ಸಂವಹನದ ಕುರಿತು ಖ್ಯಾತ ಅಂಕಣಕಾರ ರೋಹಿತ್ ಅವರು ಮಾತನಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟಿ20 ವಿಶ್ವಕಪ್ 2026: ಮಕಾಡೆ ಮಲಗಿದ USA ಬ್ಯಾಟಿಂಗ್, ಭಾರತಕ್ಕೆ ಭರ್ಜರಿ ಜಯ, ಶುಭಾರಂಭ!

ಟಿ20 ವಿಶ್ವಕಪ್ 2026: USA ವಿರುದ್ಧ ಸೂರ್ಯ ಭರ್ಜರಿ ಬ್ಯಾಟಿಂಗ್, Babar Azam ದಾಖಲೆ ಧ್ವಂಸ

ಟಿ20 ವಿಶ್ವಕಪ್ 2026: ಅಮೆರಿಕ ವಿರುದ್ಧ ಗೋಲ್ಡನ್ ಡಕೌಟ್, ಹೀನಾಯ ದಾಖಲೆ ಬರೆದ Abhishek Sharma!

ನಂಬಿಕೆಯೇ ಭಾರತದ ಬಲಿಷ್ಠ ಕರೆನ್ಸಿ: ಮಲೇಷ್ಯಾದಲ್ಲಿ ಪ್ರಧಾನಿ ಮೋದಿ

ಭಾರತ-ಅಮೆರಿಕ ಒಪ್ಪಂದ ನಮ್ಮ ರೈತರ ಹಿತಾಸಕ್ತಿ ರಕ್ಷಿಸುತ್ತದೆ; ರಷ್ಯಾ ತೈಲ ಖರೀದಿ ಬಗ್ಗೆ MEA ಮಾಹಿತಿ: ಗೋಯಲ್

SCROLL FOR NEXT