ಕೆಂಪೇಗೌಡ ಪ್ರತಿಮೆ 
ರಾಜ್ಯ

ಕೆಂಪೇಗೌಡ ಅಧ್ಯಯನ ಪೀಠ ಕಾಮಗಾರಿಗೆ ನಗರಾಭಿವೃದ್ಧಿ ಇಲಾಖೆ ಅನುಮೋದನೆ 

ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರದ ಕಾಮಗಾರಿಗೆ ನಗರಾಭಿವೃದ್ಧಿ ಇಲಾಖೆ ಗುರುವಾರ ಷರತ್ತುಬದ್ಧ ಅನುಮೋದನೆ ನೀಡಿದೆ.

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರದ ಕಾಮಗಾರಿಗೆ ನಗರಾಭಿವೃದ್ಧಿ ಇಲಾಖೆ ಗುರುವಾರ ಷರತ್ತುಬದ್ಧ ಅನುಮೋದನೆ ನೀಡಿದೆ.

ರಾಜರಾಜೇಶ್ವರಿ ನಗರ ವಲಯದಲ್ಲಿ ತನ್ನದ್ ಅನುದಾನದ ಹಣದಲ್ಲಿ ಕೆಂಪೇಗೌ ವಿಶ್ವ ವಿದ್ಯಾನಿಲಯ ಸ್ಥಾಪಿಸುವುದಾಗಿ ಬಿಬಿಎಂಪಿ ಸ್ಪಷ್ಟಪಡಿಸಿದೆ.

ಈ ಹಿಂದೆ ಬಜೆಟ್ ನಲ್ಲಿ ಹಣದ ಕೊರತೆಯಿರುವ ಕಾರಣ ಕೆಂಪೇಗೌಡ ವಿವಿ ಸ್ಥಾಪಿಸಲು  ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು, ಆದರೆ ಇದಕ್ಕೆ ವ್ಯಾಪಕ ವಿರೋಧ , ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ  ₹50 ಕೋಟಿ ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನಿಸಿದೆ. 

ಕಾಮಗಾರಿಯನ್ನು ಕಡ್ಡಾಯವಾಗಿ ಬಿಬಿಎಂಪಿ ಅನುದಾನದಲ್ಲೇ ಕೈಗೆತ್ತಿಕೊಳ್ಳಬೇಕು. ಈ ಯೋಜನೆಗೆ ತಗಲುವ ವೆಚ್ಚವನ್ನು ಬಿಬಿಎಂಪಿಯು ಮುಂದಿನ ಸಾಲಿನ ಬಜೆಟ್‌ನಲ್ಲಿ ಮೀಸಲಿಡಬೇಕು. ಕಾಮಗಾರಿಯನ್ನು ಕೆಟಿಪಿಪಿ ಕಾಯ್ದೆ/ನಿಯಮಗಳಿಗೆ ಅನುಸಾರವಾಗಿಯೇ ಅನುಷ್ಠಾನಗೊಳಿಸಬೇಕು ಎಂದು  ನಗರಾಭಿವೃದ್ಧಿ ಇಲಾಖೆ ಷರತ್ತು ವಿಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT