ಸಂಗ್ರಹ ಚಿತ್ರ 
ರಾಜ್ಯ

ಆಮ್ಲಜನಕ ಸೇವಿಸಿ ವಾಪಸ್ ಆಮ್ಲಜನಕ ಬಿಡುವ ಏಕೈಕ ಪ್ರಾಣಿ ಗೋವು: ಸುಬ್ರಹ್ಮಣ್ಯ ಮಠ ಶ್ರೀ

ಆಮ್ಲಜನಕವನ್ನು ಸೇವಿಸಿ ಮರಳಿ ಆಮ್ಲಜನಕವನ್ನು ಹೊರಗೆ ಬಿಡುವ ಏಕೈಕ ಪ್ರಾಣಿ ಗೋವು. ಇದನ್ನು ವಿಶ್ವ ವಿಜ್ಞಾನವೇ ಒಪ್ಪಿಕೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮಿಗಳು ಹೇಳಿದ್ದಾರೆ. 

ಮಂಗಳೂರು: ಆಮ್ಲಜನಕವನ್ನು ಸೇವಿಸಿ ಮರಳಿ ಆಮ್ಲಜನಕವನ್ನು ಹೊರಗೆ ಬಿಡುವ ಏಕೈಕ ಪ್ರಾಣಿ ಗೋವು. ಇದನ್ನು ವಿಶ್ವ ವಿಜ್ಞಾನವೇ ಒಪ್ಪಿಕೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮಿಗಳು ಹೇಳಿದ್ದಾರೆ. 

ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬೃಹತ್ ಗೋಮಂಡಲ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ವಶಕ್ತಿ ಗೋವಿನಲ್ಲಿ ವಾಸ ಮಾಡುತ್ತಿರುವುದರಿಂದ ಭಾರತದಲ್ಲಿ ಗೋಮಾತೆಯನ್ನು ಅತ್ಯಂತ ಪವಿತ್ರದಿಂದ ನೋಡಲಾಗುತ್ತಿದೆ. ವಾಸ್ತು ದೋಷಗಳನ್ನು ನಿವಾರಿಸುವ ಶಕ್ತಿ ಕೇವಲ ಗೋವುಗಳಿಗಷ್ಟೇ ಇದೆ ಎಂದು ಹೇಳಿದ್ದಾರೆ. 

ವಿಹೆಚ್'ಗೋ ರಕ್ಷಕ ವಿಭಾಗದ ಕೇಂದ್ರೀಯ ಉಪಾಧ್ಯಕ್ಷ ಹುಕುಂಚಂದ್ ಸಾವ್ಲಾಜಿ ಮಾತನಾಡಿ, ಗೋವುಗಳನ್ನು ಹತ್ಯೆ ಮಾಡುವವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಹಿಂದೂಗಳಿಗೆ ಗೋವು ಅತ್ಯಂತ ಪವಿತ್ರವಾದದ್ದು. ಪ್ರಾಣಿಗಳನ್ನು ಹತ್ಯೆ ಮಾಡುವವರಿಗೆ ಮರಣದಂಡನೆ ವಿಧಿಸಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT