ವಿಜಯಪುರ: ನೀರು ಪಾಲಾಗಿದ್ದ ಇಬ್ಬರು ಬಾಲಕರ ಶವ ಪತ್ತೆ 
ರಾಜ್ಯ

ವಿಜಯಪುರ: ನೀರು ಪಾಲಾಗಿದ್ದ ಇಬ್ಬರು ಬಾಲಕರ ಶವ ಪತ್ತೆ

ಕೆರೆಯಲ್ಲಿ ಮುಳುಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರು ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ. 

ವಿಜಯಪುರ: ಕೆರೆಯಲ್ಲಿ ಮುಳುಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರು ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ.

ಜಿಲ್ಲೆಯ ಬಸವನಬಾಗೆವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುದೀಪ್ (10) ಹಾಗೂ ಮಾಳಪ್ಪ (10) ಮೃತಪಟ್ಟ ಬಾಲಕರು.

ಮಂಗಳವಾರ ಸಂಜೆ ಬಾಲಕರು ಕೆರೆಯಲ್ಲಿ ಈಜಲು ತೆರಳಿದಾಗ ನೀರು ಪಾರಾಗಿದ್ದರು. ಇಂದು ಇಬ್ಬರ ಮೃತದೇಹಗಳು ಪತ್ತೆಯಾಗಿದೆ. 

ಮೃತ ಬಾಲಕರ ಕುಟುಂಬಶೋಕ ಸಾಗರದಲ್ಲಿ ಮುಳುಗಿದ್ದು ಘಟನೆ ಸಂಬಂಧ ಬಸವನಬಾಗೇವಾಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bihar Election Results 2025 Live: ಜೆಡಿಯು ಬಲ, NDA ಸುಲಭ ಗೆಲುವು; ಮಹಾಘಟಬಂಧನ್ ಧೂಳಿಪಟ!

ಬಿಹಾರದಲ್ಲಿ 'Congress' ಹೀನಾಯ ಹಿನ್ನಡೆ: 'ಸೋಲಿನ ಸರದಾರ' ರಾಹುಲ್ ಗಾಂಧಿಗೆ ಇದು '95ನೇ ಸೋಲು'!

Bihar Elections 2025: ಸೋಲಿನಲ್ಲೂ ದಾಖಲೆ ಬರೆದ ಕಾಂಗ್ರೆಸ್; ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದ ಕ್ಷೇತ್ರಗಳಲ್ಲಿ ಶೇ.100 ಸೋಲು!

Bihar Election results 2025: ಮೊಕಾಮಾದಲ್ಲಿ ಕೊಲೆ ಆರೋಪಿ ಅನಂತ್ ಸಿಂಗ್ ಭರ್ಜರಿ ಗೆಲುವು!

Bihar Election Results 2025: INDIA ಮುಖ್ಯಮಂತ್ರಿ ಅಭ್ಯರ್ಥಿಗೇ ತೀವ್ರ ಮುಖಭಂಗ, ಸೋಲಿನ ಹಾದಿಯಲ್ಲಿ ತೇಜಸ್ವಿ ಯಾದವ್!

SCROLL FOR NEXT