ವಿಜಯಪುರ: ನೀರು ಪಾಲಾಗಿದ್ದ ಇಬ್ಬರು ಬಾಲಕರ ಶವ ಪತ್ತೆ 
ರಾಜ್ಯ

ವಿಜಯಪುರ: ನೀರು ಪಾಲಾಗಿದ್ದ ಇಬ್ಬರು ಬಾಲಕರ ಶವ ಪತ್ತೆ

ಕೆರೆಯಲ್ಲಿ ಮುಳುಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರು ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ. 

ವಿಜಯಪುರ: ಕೆರೆಯಲ್ಲಿ ಮುಳುಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರು ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ.

ಜಿಲ್ಲೆಯ ಬಸವನಬಾಗೆವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುದೀಪ್ (10) ಹಾಗೂ ಮಾಳಪ್ಪ (10) ಮೃತಪಟ್ಟ ಬಾಲಕರು.

ಮಂಗಳವಾರ ಸಂಜೆ ಬಾಲಕರು ಕೆರೆಯಲ್ಲಿ ಈಜಲು ತೆರಳಿದಾಗ ನೀರು ಪಾರಾಗಿದ್ದರು. ಇಂದು ಇಬ್ಬರ ಮೃತದೇಹಗಳು ಪತ್ತೆಯಾಗಿದೆ. 

ಮೃತ ಬಾಲಕರ ಕುಟುಂಬಶೋಕ ಸಾಗರದಲ್ಲಿ ಮುಳುಗಿದ್ದು ಘಟನೆ ಸಂಬಂಧ ಬಸವನಬಾಗೇವಾಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia CUP2025: 'ಸೂಪರ್ ಓವರ್' ಪಂದ್ಯದಲ್ಲಿ ಲಂಕಾ ಮಣಿಸಿದ ಭಾರತ! ಫೈನಲ್ ಗೆ ಲಗ್ಗೆ

ಮಂಡ್ಯ: ಕೆಆರ್ ಎಸ್ ಬಳಿ 'ಕಾವೇರಿ ಆರತಿ' ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ!

Israel 'must finish the job: ವಿಶ್ವಸಂಸ್ಥೆಯಲ್ಲಿ ನೆತನ್ಯಾಹು 'ಉದ್ಧಟತನದ ಭಾಷಣ'; ಅನೇಕ ರಾಷ್ಟ್ರಗಳ ಪ್ರತಿನಿಧಿಗಳು walk out!

Rahul-Priyanka Bond: ರಾಹುಲ್- ಪ್ರಿಯಾಂಕಾ ಬಾಂಧವ್ಯದ ಬಗ್ಗೆ ಬಿಜೆಪಿಯ ಕೈಲಾಶ್ ವರ್ಗಿಯಾ ವಿವಾದಾತ್ಮಕ ಹೇಳಿಕೆ!

ಸಿನಿಮಾ ಟಿಕೆಟ್, ಟಿವಿ ಚಾನಲ್ ಗಳ ಮೇಲೆ ಶೇ.2 ರಷ್ಟು ಸೆಸ್ ವಿಧಿಸಲು ರಾಜ್ಯ ಸರ್ಕಾರ ಮುಂದು: ಇದರ ಪರಿಣಾಮ ಏನು...?

SCROLL FOR NEXT