ಶಂಕರಮೂರ್ತಿ 
ರಾಜ್ಯ

ಅರ್ಹ ಬಿಜೆಪಿ ನಾಯಕರಿಗೆ ರಾಜ್ಯಪಾಲರ ಹುದ್ದೆ ಲಭಿಸಿಲ್ಲ: ಶಂಕರಮೂರ್ತಿ

ಕಳೆದ 6 ವರ್ಷಗಳಿಂದ ರಾಜ್ಯ ಬಿಜೆಪಿ ಮುಖಂಡರಿಗೆ ಯಾವುದೇ ಉನ್ನತ ಸ್ಥಾನಗಳು ಲಭಿಸಿಲ್ಲಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರು: ಕಳೆದ 6 ವರ್ಷಗಳಿಂದ ರಾಜ್ಯ ಬಿಜೆಪಿ ಮುಖಂಡರಿಗೆ ಯಾವುದೇ ಉನ್ನತ ಸ್ಥಾನಗಳು ಲಭಿಸಿಲ್ಲಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಆದರೂ ಏನು ಪ್ರಯೋಜನ. ಅಟಲ್​​​​ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ರಾಮಾ ಜೋಯಿಸ್ ಅವರಿಗೆ ಮಾತ್ರ ರಾಜ್ಯಪಾಲರಾಗುವ ಅವಕಾಶ ಸಿಕ್ಕಿತ್ತು. ಆ ನಂತರ ಯಾರಿಗೂ ಅವಕಾಶ ಒದಗಿ ಬಂದಿಲ್ಲ. ರಾಜ್ಯದಲ್ಲಿ ಸಾಕಷ್ಟು ಅರ್ಹರಿದ್ದರೂ ಪರಿಗಣಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗಾಗಲೇ 75 ವರ್ಷ ವಯಸ್ಸಾಗಿದೆ. ಹೀಗಾಗಿ ನನಗೆ ಆ ಹುದ್ದೆ ನೀಡಲು ಸಾಧ್ಯವಿಲ್ಲ, ರಾಜ್ಯದವರಿಗೆ ಸೂಕ್ತ ಸ್ಥಾನ ದೊರೆತಿಲ್ಲ. ತಾವೂ ರಾಜ್ಯಪಾಲರ ಹುದ್ದೆ ಅಲಂಕರಿಸುವ ಕುರಿತು ಸುದ್ದಿ ಹರಡಿತ್ತು. ಅದು ನಿಜವಾಗಲಿಲ್ಲ ಎಂದು ಅಳಲು ತೋಡಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ತಾರಕಕ್ಕೇರಿದ ಅಮೆರಿಕಾ-ಇರಾನ್ ಸಂಘರ್ಷ; ಟ್ರಂಪ್ ಬೆದರಿಕೆಗೆ ಮಣಿಯದ ಟೆಹ್ರಾನ್, ವಿದ್ಯುತ್ ಸ್ಥಾವರ ನಾಶಪಡಿಸಿದರೆ ಭೀಕರ ಪ್ರತಿದಾಳಿ ಎಚ್ಚರಿಕೆ

West Asia war: ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ; 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

ಲಷ್ಕರ್ ಉಗ್ರ Bilal Arif Sarafi ಹತ್ಯೆಗೆ ಟ್ವಿಸ್ಟ್: , ಕೊಂದಿದ್ದು 'ಧುರಂಧರ್' ಅಲ್ಲ..! ಎಂದ ಪಾಕಿಸ್ತಾನ.. ಮತ್ತೆ ಯಾರು? Video

ಕರ್ನಾಟಕ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆ, ನಾಳೆ ನಾಮಪತ್ರ ಸಲ್ಲಿಕೆ

ಉಡುಪಿ: 'ಸಮಾಧಾನ ಮಹೋತ್ಸವ' ವಿರೋಧಿಸಿ ಪ್ರತಿಭಟನೆ; ಹಿಂದು ಜಾಗರಣಾ ವೇದಿಕೆಯ ಮುಖಂಡರು, ಕಾರ್ಯಕರ್ತರು ಸೇರಿ 38 ಮಂದಿ ವಶಕ್ಕೆ

SCROLL FOR NEXT