ಶಂಕರಮೂರ್ತಿ 
ರಾಜ್ಯ

ಅರ್ಹ ಬಿಜೆಪಿ ನಾಯಕರಿಗೆ ರಾಜ್ಯಪಾಲರ ಹುದ್ದೆ ಲಭಿಸಿಲ್ಲ: ಶಂಕರಮೂರ್ತಿ

ಕಳೆದ 6 ವರ್ಷಗಳಿಂದ ರಾಜ್ಯ ಬಿಜೆಪಿ ಮುಖಂಡರಿಗೆ ಯಾವುದೇ ಉನ್ನತ ಸ್ಥಾನಗಳು ಲಭಿಸಿಲ್ಲಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರು: ಕಳೆದ 6 ವರ್ಷಗಳಿಂದ ರಾಜ್ಯ ಬಿಜೆಪಿ ಮುಖಂಡರಿಗೆ ಯಾವುದೇ ಉನ್ನತ ಸ್ಥಾನಗಳು ಲಭಿಸಿಲ್ಲಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಆದರೂ ಏನು ಪ್ರಯೋಜನ. ಅಟಲ್​​​​ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ರಾಮಾ ಜೋಯಿಸ್ ಅವರಿಗೆ ಮಾತ್ರ ರಾಜ್ಯಪಾಲರಾಗುವ ಅವಕಾಶ ಸಿಕ್ಕಿತ್ತು. ಆ ನಂತರ ಯಾರಿಗೂ ಅವಕಾಶ ಒದಗಿ ಬಂದಿಲ್ಲ. ರಾಜ್ಯದಲ್ಲಿ ಸಾಕಷ್ಟು ಅರ್ಹರಿದ್ದರೂ ಪರಿಗಣಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗಾಗಲೇ 75 ವರ್ಷ ವಯಸ್ಸಾಗಿದೆ. ಹೀಗಾಗಿ ನನಗೆ ಆ ಹುದ್ದೆ ನೀಡಲು ಸಾಧ್ಯವಿಲ್ಲ, ರಾಜ್ಯದವರಿಗೆ ಸೂಕ್ತ ಸ್ಥಾನ ದೊರೆತಿಲ್ಲ. ತಾವೂ ರಾಜ್ಯಪಾಲರ ಹುದ್ದೆ ಅಲಂಕರಿಸುವ ಕುರಿತು ಸುದ್ದಿ ಹರಡಿತ್ತು. ಅದು ನಿಜವಾಗಲಿಲ್ಲ ಎಂದು ಅಳಲು ತೋಡಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿಎಂ ಸುವೇಂದು ಅಧಿಕಾರಿ ಪಿಎ ಕೊಲೆ ಕೇಸ್: ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಬಂಧಿಸಿದ CBI

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಒಡಿಶಾ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

IPL 2026: ಸ್ಟಂಪೌಟ್ ಮಾಡಿದ Sanju Samson ವಿರುದ್ಧ Klaasen ಆಕ್ರೋಶ, ಮೈದಾನದಲ್ಲೇ ಹೈಡ್ರಾಮಾ, ಆಗಿದ್ದೇನು?

IPL 2026: SRH ಗೆಲುವಿನ ದಡ ಸೇರಿಸಿದ Ishan Kishan, ತವರಿನಲ್ಲೇ CSKಗೆ ಮುಖಭಂಗ, ಪ್ಲೇಆಫ್ ನಿಂದ ಬಹುತೇಕ ಔಟ್!

ಅಮೆರಿಕಕ್ಕೆ ಸೆಡ್ಡು: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಪ್ರಮುಖ ಹೆಜ್ಜೆ; ಹೊಸ ಪ್ರಾಧಿಕಾರ ರಚನೆ!

SCROLL FOR NEXT