ಪ್ರಧಾನಿ ಮೋದಿ 
ರಾಜ್ಯ

ಜಲವಿವಾದ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ: ಹೆಚ್.ಕೆ.ಪಾಟೀಲ್

ಕಳಸಾ-ಬಂಡೂರಿ ಯೋಜನೆಗೆ ಕುರಿತ ಸಮಸ್ಯೆ ಪರಿಹಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಸ್ಥಿಕೆ ಅತ್ಯಗತ್ಯ ಎಂದು ಕಾಂಗ್ರೆಸ್ ಶಾಸಕ ಹೆಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. 

ಹುಬ್ಬಳ್ಳಿ: ಕಳಸಾ-ಬಂಡೂರಿ ಯೋಜನೆಗೆ ಕುರಿತ ಸಮಸ್ಯೆ ಪರಿಹಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಸ್ಥಿಕೆ ಅತ್ಯಗತ್ಯ ಎಂದು ಕಾಂಗ್ರೆಸ್ ಶಾಸಕ ಹೆಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಪಾಟೀಲ್ ಅವರು, ಪರಿಸರ ಅನುಮತಿಯನ್ನು ಉ್ಲಂಘನೆ ಮಾಡಲಾಗಿದೆ. ವಿಶೇಷ ರಜೆ ಬಗ್ಗೆ ಗೋವಾ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿ ಕೇವಲ ಒಂದು ಕಾರಣವಷ್ಟೇ. ವಿವಾದದಿಂದ ಕೇಂದ್ರ ಸರ್ಕಾರ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ. 

ನ್ಯಾಯಮಂಡಳಿಯ ಆದೇಶಕ್ಕೆ ಕೇಂದ್ರ ಸರ್ಕಾರ ಅಗೌರವ ತೋರಿಸಿದೆ. ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಯೋಜನೆ ಅನುಷ್ಠಾನದ ಅಗತ್ಯತೆ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯುವ ಅಗತ್ಯವಿದೆ. ರಾಜ್ಯ ಸಾಕಷ್ಟು ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈಗಾಗಲೇ ರಾಜ್ಯಕ್ಕೆ ಅತ್ಯಂತ ಕಡಿಮೆ ನೀರು ದೊರಕುತ್ತಿದ್ದು, ರಾಜ್ಯ ಸರ್ಕಾರ ಕಾನೂನು ಸಮರವನ್ನು ಮುಂದುವರೆಸಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?