ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ಮಗನೊಂದಿಗೆ ಜಗಳ,ಮನನೊಂದ ತಂದೆ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೋರ್ವ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ತೆರಕಣಾಂಬಿ ಸಮೀಪದ ಹುಲುಗನಮುರುಡಿ ಬೆಟ್ಟದ ಸಮೀಪ ನಡೆದಿದೆ.

ಚಾಮರಾಜನಗರ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೋರ್ವ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ತೆರಕಣಾಂಬಿ ಸಮೀಪದ ಹುಲುಗನಮುರುಡಿ ಬೆಟ್ಟದ ಸಮೀಪ ನಡೆದಿದೆ.

ಇಲ್ಲಿನ ಕುಮಚಹಳ್ಳಿ ನಿವಾಸಿ ಶಿವಲಿಂಗಪ್ಪ (60) ಮೃತಪಟ್ಟ ದುರ್ದೈವಿ. ಸಾಲದಿಂದ ಕೊಂಡುಕೊಂಡಿದ್ದ ಜೆಸಿಬಿ ವಿಚಾರಕ್ಕೆ ಮಗನೊಂದಿಗೆ ಜಗಳವಾಡಿ ಮನನೊಂದು ಡಿಸೆಂಬರ್​ 14ರಂದು ನಾಪತ್ತೆಯಾಗಿದ್ದರು ಎನ್ನಲಾಗಿದೆ.

ಗ್ರಾಮದಲ್ಲಿರುವ ಮಠಕ್ಕೆ ತೆರಳುತ್ತೇನೆಂದು ಮನೆಯವರಿಗೆ ಹೇಳಿ ಬಂದಿದ್ದ ಶಿವಲಿಂಗಪ್ಪ ಬೆಟ್ಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತೆರಕಣಾಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT