ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ಮಗನೊಂದಿಗೆ ಜಗಳ,ಮನನೊಂದ ತಂದೆ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೋರ್ವ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ತೆರಕಣಾಂಬಿ ಸಮೀಪದ ಹುಲುಗನಮುರುಡಿ ಬೆಟ್ಟದ ಸಮೀಪ ನಡೆದಿದೆ.

ಚಾಮರಾಜನಗರ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೋರ್ವ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ತೆರಕಣಾಂಬಿ ಸಮೀಪದ ಹುಲುಗನಮುರುಡಿ ಬೆಟ್ಟದ ಸಮೀಪ ನಡೆದಿದೆ.

ಇಲ್ಲಿನ ಕುಮಚಹಳ್ಳಿ ನಿವಾಸಿ ಶಿವಲಿಂಗಪ್ಪ (60) ಮೃತಪಟ್ಟ ದುರ್ದೈವಿ. ಸಾಲದಿಂದ ಕೊಂಡುಕೊಂಡಿದ್ದ ಜೆಸಿಬಿ ವಿಚಾರಕ್ಕೆ ಮಗನೊಂದಿಗೆ ಜಗಳವಾಡಿ ಮನನೊಂದು ಡಿಸೆಂಬರ್​ 14ರಂದು ನಾಪತ್ತೆಯಾಗಿದ್ದರು ಎನ್ನಲಾಗಿದೆ.

ಗ್ರಾಮದಲ್ಲಿರುವ ಮಠಕ್ಕೆ ತೆರಳುತ್ತೇನೆಂದು ಮನೆಯವರಿಗೆ ಹೇಳಿ ಬಂದಿದ್ದ ಶಿವಲಿಂಗಪ್ಪ ಬೆಟ್ಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತೆರಕಣಾಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT