ಮಂಗಳೂರು ಗಲಭೆ ಚಿತ್ರ 
ರಾಜ್ಯ

ಮಂಗಳೂರು ಗಲಭೆ ಪ್ರಕರಣ: ಮ್ಯಾಜಿಸ್ಟ್ರೀಯಲ್ ತನಿಖೆಗೆ ಸರ್ಕಾರ ಆದೇಶ

ಪೌರತ್ವ ತಿದ್ದುಪತಿ ಕಾಯ್ದೆ ಮತ್ತು ರಾಷ್ಟ್ರೀಯ ನೋಂದಣಿ ಕಾಯ್ದೆ ಜಾರಿ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ಮತ್ತು ಗಲಭೆ ವೇಳೆ ಗೋಲಿಬಾರ್ ನಲ್ಲಿ ಮೃತಪಟ್ಟ ಪ್ರಕರಣವನ್ನು‌ ರಾಜ್ಯ ಸರ್ಕಾರ ಮ್ಯಾಜಿಸ್ಟ್ರೀಯಲ್  ತನಿಖೆಗೆ ವಹಿಸಿ ಆದೇಶಿಸಿದೆ.

ಬೆಂಗಳೂರು:ಪೌರತ್ವ ತಿದ್ದುಪತಿ ಕಾಯ್ದೆ ಮತ್ತು ರಾಷ್ಟ್ರೀಯ ನೋಂದಣಿ ಕಾಯ್ದೆ ಜಾರಿ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ಮತ್ತು ಗಲಭೆ ವೇಳೆ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟ ಪ್ರಕರಣವನ್ನು‌ ರಾಜ್ಯ ಸರ್ಕಾರ ಮ್ಯಾಜಿಸ್ಟ್ರೀಯಲ್  ತನಿಖೆಗೆ ವಹಿಸಿ ಆದೇಶಿಸಿದೆ.

ಡಿಸೆಂಬರ್ 19 ರಂದು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನೋಂದಣಿ ಕಾಯ್ದೆ ಜಾರಿ ವಿರೋಧಿಸಿ ನಡೆದ ಪ್ರತಿಭ ಟನೆ ಮತ್ತು ಗಲಭೆ ವೇಳೆ ನಡೆದ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ ಉಡುಪಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮ್ಯಾಜಿಸ್ಟ್ರೀಯಲ್ ತನಿಖೆ ನಡೆಸುವಂತೆ ಆದೇಶಿಸಿದೆ.

ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ಕಾರ್ಯಾಕಾರಿ ದಂಡಾಧಿಕಾರಿಯಾಗಿ ನೇಮಿಸಲಾಗಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT